Webdunia - Bharat's app for daily news and videos

Install App

ಬಿಜೆಪಿಯವರು ಮೀಸಲಾತಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ ಕಿಡಿ

Webdunia
ಭಾನುವಾರ, 20 ಆಗಸ್ಟ್ 2017 (15:50 IST)
ಬಿಜೆಪಿಯವರು ಮೀಸಲಾತಿ ವಿರೋಧಿಗಳು. ಸುಪ್ರೀಂಕೋರ್ಟ್‌ನಲ್ಲಿ ಮೀಸಲಾತಿ ರದ್ದುಗೊಳಿಸಿ ಎಂದು ಅರ್ಜಿ ಸಲ್ಲಿಸಿದ ರಾಮಾಜೋಯಿಸ್ ಇವರ ರಾಜಗುರುಗಳು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದ ಟೌನ್‌ಹಾಲ್‌ನಲ್ಲಿ ದಿವಂಗತ ಮುಖ್ಯಮಂತ್ರಿ ದೇವರಾಜ್ ಅರಸು ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಹಾರ್ ಚುನಾವಣೆ ಸಂದರ್ಭದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡಾ ಮೀಸಲಾತಿ ರದ್ದುಗೊಳಿಸುವಂತೆ ಒತ್ತಡ ಹೇರಿದ್ದರು ಎಂದು ಗುಡುಗಿದ್ದಾರೆ.
 
ಅಮಿತ್ ಶಾ ನಾವು ಮೀಸಲಾತಿ ವಿರೋದಿಗಳು ಎಂದಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಹುನ್ನಾರ ನಡೆಸಿದೆ. ಆದರೆ, ಜಾತಿ ಇರುವವರೆಗೆ ಮೀಸಲಾತಿ ಇರುತ್ತದೆ. ಅಮಿತ್ ಶಾಗೆ ತಾಕತ್ತಿದ್ರೆ ಹಾಗೇ ಹೇಳಲಿ ನೋಡೋಣ ಎಂದು ಸವಾಲ್ ಹಾಕಿದರು.
 
ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ಬಿಜೆಪಿ ಮುಖಂಡ ಹಿಂದುಳಿದ ವರ್ಗಗಳಿಗಾಗಿ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಲಿ. ಕೇವಲ ಬಾಯಲ್ಲಿ ಹೇಳುವುದಕ್ಕಿಂತ ಮಾಡಿ ತೋರಿಸಿ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments