Daily Horoscope

Select Your Language

Notifications

webdunia
webdunia
webdunia
webdunia

ಜೆಡಿಎಸ್‌ಗೆ ಮಂಡ್ಯ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ

JDS
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಮಂಡ್ಯ  ಜೆಡಿಎಸ್‌ಗೆ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ.  ಇದರ ಜೊತೆಗೆ ಕೋಲಾರ, ತುಮಕೂರು, ಹಾಸನ , ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೂ ಜೆಡಿಎಸ್‌ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಆದರೆ ದಳಪತಿ ಗಳ ಬೇಡಿಕೆ ಇಟ್ಟಿದ್ದ ಕ್ಷೇತ್ರದಲ್ಲಿ ಪ್ರಾಥಮಿಕ ಹಂತವಾಗಿ ಮಂಡ್ಯ ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಒಪ್ಪಿದೆ ಎಂದು ತಿಳಿದುಬಂದಿದೆ. ಈ ಮೂಲಕ  ಲೋಕಸಭಾ ಚುನಾವಣೆ 2024ಕ್ಕೆ  ಬಿಜೆಪಿ ಜೊತೆಗೆ ಜೆಡಿಎಸ್‌ ಮಹಾ ಮೈತ್ರಿ ಮಾಡಿಕೊಳ್ಳುವುದಂತೂ ಪಕ್ಕಾ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಚತುರ್ಥಿಗೆ ನೂತನ ಸಂಸತ್‌ ಭವನದಲ್ಲಿ ಕಲಾಪ ಆರಂಭ