Webdunia - Bharat's app for daily news and videos

Install App

ಬಿಜೆಪಿ-ಮೈತ್ರಿ ಪಕ್ಷ ಬಿಗ್ ಫೈಟ್ ; ಕಲಾಪ ಮುಂದೂಡಿಕೆ

Webdunia
ಗುರುವಾರ, 18 ಜುಲೈ 2019 (18:50 IST)
ಮೈತ್ರಿ ಸರಕಾರ ವಿಶ್ವಾಸಮತ ಯಾಚನೆ ಮಾಡಲೇಬೇಕು ಎಂದು ಪಟ್ಟನ್ನು ಬಿಜೆಪಿ ಹಿಡಿದಿದ್ದರೆ, ಇತ್ತ ಕಲಾಪ ಮುಂದೂಡಿರೋದು ದೋಸ್ತಿ ಸರಕಾರಕ್ಕೆ ಕೊಂಚ ರಿಲೀಫ್ ನೀಡಿದಂತಾಗಿದೆ.

ವಿಧಾನಸಭಾ ಕಲಾಪವನ್ನು ಜುಲೈ 19ರಂದು ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ. ವಿಶ್ವಾಸ ಮತಯಾಚನೆ ಸಂಬಂಧ ಸುದೀರ್ಘ ಚರ್ಚೆ ವಿಧಾನಸಭೆಯಲ್ಲಿ ಆರಂಭಗೊಂಡಿತ್ತು. ಆದರೆ ಬಿಜೆಪಿ ಹಾಗೂ ದೋಸ್ತಿ ಪಕ್ಷಗಳ ಶಾಸಕರ ವಾಗ್ಯುದ್ದಕ್ಕೆ ಕಲಾಪ ಸಾಕ್ಷಿಯಾಯಿತು.

ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಕಿಡ್ನಾಪ್ ಮಾಡುತ್ತಿದೆ ಅಂತ ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ತಿರುಗೇಟು ನೀಡೋಕೆ ಮುಂದಾದ್ರು. ಹೀಗಾಗಿ ಗದ್ದಲದ ವಾತಾವರಣ ನಿರ್ಮಾಣವಾಗಿದೆ.

ಪರಿಣಾಮ ಕಲಾಪವನ್ನು ಸ್ಪೀಕರ್ ನಾಳೆಗೆ ಮುಂದೂಡಿಕೆ ಮಾಡಿದ್ರು. ಆದರೆ ಇದರಿಂದ ತೃಪ್ತರಾಗದ ಬಿಜೆಪಿಯವರು ಸದನದಲ್ಲೇ ಮೊಕ್ಕಾಂ ಹೂಡಲು ಸಿದ್ಧತೆ ನಡೆಸಿದ್ದಾರೆ.

ಇವತ್ತು ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಉಳಿದುಕೊಳ್ಳಲು ನಿರ್ಧಾರ ಮಾಡಿದ್ದಾರೆ. ಹೀಗಂತ ವಿಧಾನ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments