ಮಹಾದಾಯಿ ಸಮಸ್ಯೆಗೆ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ನಿರ್ಧಾರ ಪ್ರಕಟ?

Webdunia
ಗುರುವಾರ, 21 ಡಿಸೆಂಬರ್ 2017 (08:29 IST)
ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಯ ಕುರಿತು ಹುಬ್ಬಳ್ಳಿಯಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ, ರಾಜ್ಯ ಉಸ್ತುವಾರಿ ಮುರಳಿಧರರಾವ್, ಪ್ರಹ್ಲಾದ ಜೋಶಿ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಸೇರಿದಂತೆ ಇತರರು ಕಳಸಾ ಬಂಡೂರಿ ಯೋಜನೆ ಜಾರಿ‌ ಕುರಿತಂತೆ ಒಂದು ತಾಸು ಚರ್ಚೆ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಯೋಜನೆ ಜಾರಿಯ ಬಗ್ಗೆ ಪರಿವರ್ತನಾ ಯಾತ್ರೆ ಕಾದು ನೋಡಿ ಎಂದಿದ್ದಾರೆ.

ಕಳಸಾ ಬಂಡೂರಿ ನೀರಿನ ಸಮಸ್ಯೆ ಸದ್ಯದಲ್ಲಿಯೇ ಬಗೆಹರಿಯಲಿದೆ. ಸಭೆಯಲ್ಲಿ ಗೋವಾ ಸಿಎಂ ಮನೋಹರ್ ಪರಿಕ್ಕರ್ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. 7.56 ಟಿಎಂಸಿ ಕುಡಿಯುವ ನೀರಿಗಾಗಿ ಮನವಿ ಮಾಡಿದ್ದೇವೆ.‌ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಸಚಿವರಿಗೆ ಔತಣ ಕೂಟ ನೀಡಲಿರುವ ಸಿಎಂ ಸಿದ್ದರಾಮಯ್ಯ: ಇದರ ಹಿಂದಿದೆ ಬೇರೆಯೇ ಪ್ಲ್ಯಾನ್

ಮಹಿಳಾ ನೌಕರರಿಗೆ ಸಿಗಲಿದೆ ಇನ್ನು ಆ ದಿನದ ರಜೆ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments