ಅನರ್ಹ ಶಾಸಕರಿಗೆ ಟಿಕೆಟ್ ಘೋಷಿಸಿದ ಬಿಜೆಪಿ : ಯಾರು? ಯಾವ ಕ್ಷೇತ್ರ?

Webdunia
ಗುರುವಾರ, 14 ನವೆಂಬರ್ 2019 (15:08 IST)
ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.

ಬಿಜೆಪಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಒಟ್ಟು ಅನರ್ಹಗೊಂಡಿರೋ 15ರಲ್ಲಿ 13 ಅನರ್ಹ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.

ಶಿವಾಜಿ ನಗರ ಹಾಗೂ ರಾಣೆಬೆನ್ನೂರು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿಲ್ಲ.

ಬಿ.ಸಿ. ಪಾಟೀಲ್ – ಹಿರೆಕೇರೂರು
ಆನಂದ್ ಸಿಂಗ್ – ಹೊಸಪೇಟೆ
ಎಂಟಿಬಿ ನಾಗರಾಜ್ – ಹೊಸಕೋಟೆ
ರಮೇಶ್ ಜಾರಕಿಹೊಳಿ – ಅಥಣಿ
ಹೆಚ್. ವಿಶ್ವನಾಥ್ – ಹುಣಸೂರು
ಮಹೇಶ್ ಕುಮಟಳ್ಳಿ – ಅಥಣಿ
ಶ್ರೀಮಂತ ಪಾಟೀಲ್ – ಕಾಗವಾಡ
ಶಿವರಾಂ ಹೆಬ್ಬಾರ್ – ಯಲ್ಲಾಪುರ
ಗೋಪಾಲಯ್ಯ - ಮಹಾಲಕ್ಷ್ಮಿ ಲೇಔಟ್
ನಾರಾಯಣ ಗೌಡ - ಕೆ.ಆರ್.ಪೇಟೆ.
ಡಾ.ಸುಧಾಕರ್ – ಚಿಕ್ಕಬಳ್ಳಾಪುರ
ಬೈರತಿ ಬಸವರಾಜ್ - ಕೆಆರ್ ಪುರ
ಎಸ್‍.ಟಿ. ಸೋಮಶೇಖರ್ – ಯಶವಂತಪುರ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments