ಗಾಳಿಪಟ HDK ಎಂದ ಬಿಜೆಪಿ

Webdunia
ಸೋಮವಾರ, 4 ಏಪ್ರಿಲ್ 2022 (17:42 IST)
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್‌ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ. ಡಿ ವಿ ಗುಂಡಪ್ಪನವರ ಮಂಕುತಿಮ್ಮನ ಕಗ್ಗದ ಸಾಲುಗಳನ್ನು ಉಲ್ಲೇಖಿಸಿ, ಬಾನೊಳಿರುವುದೆ ಪಕ್ಷಿ, ಪಾರ್ವ ದಾರಿಯ ನಕ್ಷೆ?, ಮೀನು ನೀರೊಳು ನುಸುಳೆ ಪಥನಿಯಮವಿಹುದೆ?, ಏನೊ ಜೀವನವನೆಳೆವುದೇನೊ ನೂಕುವುದದನು, ನೀನೊಂದು ಗಾಳಿಪಟ - ಮಂಕುತಿಮ್ಮ ಎಂಬುದಾಗಿ ಮಂಕು ತಿಮ್ಮನ ಕಗ್ಗವನ್ನು ಉಲ್ಲೇಖಿಸಿ, ಎಚ್‌ಡಿಕೆ‌ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ ಎಂಬುದಾಗಿ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಕರ್ನಾಟಕ ಬಿಜೆಪಿಯು ಕುಮಾರಸ್ವಾಮಿಯವರೇ ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ. ನಿಮ್ಮಂತವರ ಯೂಟರ್ನ್ ನೀತಿಗಾಗಿಯೇ ಕಗ್ಗದಲ್ಲಿ ಸಾಲೊಂದು ರಚಿತವಾಗಿದೆ ಎಂದು ಟೀಕಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ನಿತೇಶ್‌ ಕುಮಾರ್ ಪುತ್ರದ ಪಟ್ಟಾಭಿಷೇಕಕ್ಕೆ ವೇದಿಕೆ ಸಜ್ಜು: ಪಕ್ಷದ ಸದಸ್ಯತ್ವ ಪಡೆದ ನಿಶಾಂತ್‌ ಕುಮಾರ್‌

ನಮ್ಮ ನಾಗರಿಕರನ್ನು ಕೆಣಕಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ: ಇರಾನ್‌ಗೆ ಅಮೆರಿಕಾ ಖಡಕ್‌ ವಾರ್ನಿಂಗ್‌

ಡೊನಾಲ್ಡ್‌ ಟ್ರಂಪ್ ವಾರ್ನಿಂಗ್‌ ಬೆನ್ನಲ್ಲೇ ಇರಾನ್‌ಗೆ ಮತ್ತೆ ಶಾಕ್‌ ನೀಡಿದ ಅಮೆರಿಕಾ-ಇಸ್ರೇಲ್‌

Karnataka Weather: ಬಿಸಿಲ ಝಳಕ್ಕೆ ಸುಸ್ತಾಗಿರುವ ಜನತೆ ಇಂದು ಮಳೆಯನ್ನು ನಿರೀಕ್ಷಸಬಹುದಾ, ಇಲ್ಲಿದೆ ವರದಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ದೀದಿ ವಿರುದ್ಧ ಮೋದಿ ಕೆಂಡ: ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments