Webdunia - Bharat's app for daily news and videos

Install App

ಕೈ ಕಾರ್ಯಕರ್ತರ ಮೇಲೆ ಬಿಜೆಪಿ ಹಲ್ಲೆ ಆರೋಪ; ನಂದಿನಿ ಲೇಔಟ್ ಠಾಣೆ ಮುಂದೆ ಹೈಡ್ರಾಮಾ

Webdunia
ಬುಧವಾರ, 21 ಅಕ್ಟೋಬರ್ 2020 (14:39 IST)
ಬೆಂಗಳೂರು : ಕೈ ಕಾರ್ಯಕರ್ತರ ಮೇಲೆ ಬಿಜೆಪಿ ಹಲ್ಲೆ ಆರೋಪದ ಹಿನ್ನಲೆಯಲ್ಲಿ ನಂದಿನಿ ಲೇಔಟ್ ಠಾಣೆ ಮುಂದೆ ಪ್ರತಿಭಟನೆ ಮಾಡುವುದರ ಮೂಲಕ  ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮಾ ಮಾಡುತ್ತಿದ್ದಾರೆ.

ಸ್ಟೇಷನ್ ಎದುರು ನೂರಾರು ಕೈ ಕಾರ್ಯಕರ್ತರು ಜಮಾಯಿಸಿದ್ದಾರೆ. ಅದೇ ವೇಳೆ ಸ್ಟೇಷನ್ ಮುಂದೆ ಬಿಜೆಪಿ ಕಾರ್ಯಕರ್ತರು ಕೂಡ ಜಮಾಯಿಸಿದ್ದಾರೆ. ಉಭಯ ಪಕ್ಷದ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗುತ್ತಾ ಪ್ರತಭಟಿಸುತ್ತಿದ್ದಾರೆ. ಎರಡೂ ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

Terror Threat: ದಿಢೀರನೇ ಆಪರೇಷನ್ ಶಿವ ಆರಂಭಿಸಿ ಭದ್ರತಾ ಪಡೆ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments