Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ ಬಿಜೆಪಿ

Webdunia
ಸೋಮವಾರ, 14 ನವೆಂಬರ್ 2022 (17:56 IST)
ಟಿಪ್ಪುಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ‌ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.ಇಂತಹ ಮತಾಂಧನ ಪ್ರತಿಮೆ ನಿರ್ಮಿಸಲು ಕಾಂಗ್ರೆಸ್ ಹೊರಟಿದ್ಯಾಕೆ..?ಜನಾನುರಾಗಿಯಾಗಿದ್ದ ಮೈಸೂರು ಒಡೆಯರನ್ನು ಕಪಟ ಮಾರ್ಗದ ಮೂಲಕ ಅಧಿಕಾರದಿಂದ ಕೆಳಕ್ಕೆ ಇಳಿಸಿದನು.ಹಿಂದೂಗಳು ಮೂರನೇ ದರ್ಜೆಯ ಪ್ರಜೆಗಳಾಗಿದ್ದರು.ನೆತ್ತರಕೆರೆಯಲ್ಲಿ ಸಾವಿರಾರು ಕ್ರೈಸ್ತರ ಹತ್ಯೆ. ಕಾಂಗ್ರೆಸ್ಸಿಗರೇ,ಇಂತಹ ಮತಾಂಧನ ಪ್ರತಿಮೆಯ ಅಗತ್ಯವೇನು,?ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಉದ್ದೇಶದಿಂದ ಟಿಪ್ಪು ಜಯಂತಿ ಜಾರಿ ಮಾಡಿದ್ದಾರೆ‌.ಪಠ್ಯಪುಸ್ತಕದಲ್ಲಿ ಟಿಪ್ಪು ಕುರಿತಾದ ನೈಜ ಇತಿಹಾಸ ಅಳವಡಿಕೆಗೆ ವಿರೋಧ,ಈಗ ಟಿಪ್ಪುವಿನ ಪ್ರತಿಮೆಯಂತೆ ಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ.ಸಾರ್ವಜನಿಕ ಸ್ಥಳದಲ್ಲಿ ಆ ಮತಾಂಧನ ಪ್ರತಿಮೆಯೇಕೆ..?ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments