ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ!

Webdunia
ಶನಿವಾರ, 13 ಅಕ್ಟೋಬರ್ 2018 (15:02 IST)
ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ ಆಗುತ್ತಂತೆ. ಹೀಗಂತ ಸುದ್ದಿ ಹರಿದಾಡಲಾರಂಭಿಸಿದೆ.

ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌ಗೆ ಮತ ಹಾಕಲ್ಲ. ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದಿದ್ದರೆ ಮಂಡ್ಯದಲ್ಲಿ ಜೆಡಿಎಸ್ ಗೆಲ್ಲುವುದು ಕಷ್ಟ ಎಂದು ಕೆಪಿಸಿಸಿ ಒಬಿಸಿ ವಿಭಾಗ ಪ್ರಧಾನ ಕಾರ್ಯದರ್ಶಿ ಕೊತ್ತತ್ತಿ ಸಿದ್ದಪ್ಪ, ರಾಜ್ಯ ಕಾಂಗ್ರೆಸ್ ಮಾಹಿತಿ  ತಂತ್ರಜ್ಞಾನ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್ಎಂ.ರಾಜಪ್ಪ, ರಾಜ್ಯ ಕಾಂಗ್ರೆಸ್ ಕಾನೂನು ಘಟಕ ಉಪಾಧ್ಯಕ್ಷ ಕೆಎನ್.ನಾಗರಾಜು ಅವರಿಂದ ವರಿಷ್ಠರ ಗಮನಕ್ಕೆ ತರಲಾಗಿದೆ.

ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಲಾಗಿದ್ದು, ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳೆರೆಡು ಪ್ರತಿ ಗ್ರಾಮದಲ್ಲೂ ಪರಸ್ಪರ ವಿರೋಧಿಗಳಾಗಿದ್ದಾರೆ. ಇದುವರೆಗೂ ಎರಡು ಪಕ್ಷದವರು ವಿರೋಧಿಗಳಾಗಿ ಚುನಾವಣೆ ಎದುರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಕದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಒಲವು ತೋರಿಸಬಹುದು.

ಹೀಗಂತ ಮಂಡ್ಯದಲ್ಲಿ ಜೆಡಿಎಸ್ ಪಕ್ಷ ಸೋಲುವ ಬಗ್ಗೆ ಸ್ವತಃ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಎಚ್ಚರಿಕೆ ನೀಡುತ್ತಿರುವುದು ಹೊಸ ಬೆಳವಣಿಗೆಯಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ವಿಶಾ ಶರ್ಮಾ ಸಾವು ಪ್ರಕರಣ: ಪತಿ, ಅತ್ತೆಗೆ 14ದಿನಗಳ ನ್ಯಾಯಾಂಗ ಬಂಧನ

ಕೊನೆಗೂ ಬಿಜೆಪಿಗೆ ಗುಡ್‌ ಬೈ ಹೇಳಿದ್ರಾ ಮಾಜಿ ಐಪಿಎಸ್‌ ಕೆ ಅಣ್ಣಾಮಲೈ, ಮುಂದಿನ ನಡೆಯೇನು

ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಬೆಂಗಳೂರಿಗೆ ಎಷ್ಟನೇ ಸ್ಥಾನ ಗೊತ್ತಾ

ಮುಂಗಾರು ಪೂರ್ವ ಮಳೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ವ್ಯತ್ಯಯ

ಒಂದೂವರೆ ವರ್ಷದ ಮಗುವನ್ನು ಕೊಂದ ಪಾಪಿಗೆ ಹನಿ ನೀರೂ ಕೊಡದೇ ನರಕ ತೋರಿಸಿದ ಉತ್ತರ ಪ್ರದೇಶ ಪೊಲೀಸರು Video

ಮುಂದಿನ ಸುದ್ದಿ
Show comments