Webdunia - Bharat's app for daily news and videos

Install App

ಸೋಮವಾರ ಮಂಡ್ಯ ಬಂದ್ ಕರೆ ನೀಡಿದ ಬಿಜೆಪಿ

Webdunia
ಭಾನುವಾರ, 20 ಆಗಸ್ಟ್ 2023 (12:08 IST)
ಬೆಂಗಳೂರು : ಕಾವೇರಿ ರಾಜಕೀಯ ಜೋರಾಗಿದೆ. ತಮಿಳುನಾಡಿಗೆ ನೀರು ಹರಿಸೋದನ್ನು ಖಂಡಿಸಿ ಸೋಮವಾರ ಮಂಡ್ಯ ಬಂದ್ಗೆ ಬಿಜೆಪಿ ಕರೆ ನೀಡಿದೆ. ಮಂಡ್ಯದಲ್ಲಿ ಸಭೆ ನಡೆಸಿದ ಹಳೆ ಮೈಸೂರು ಭಾಗದ ಬಿಜೆಪಿ ನಾಯಕರು ಹೋರಾಟಕ್ಕೆ ಮುಂದಾಗಿದ್ದಾರೆ.

ಸೋಮವಾರ ತಮಿಳುನಾಡು ಸಲ್ಲಿಸಿರೋ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬರಲಿದೆ. ಹೀಗಾಗಿ ಅದೇ ದಿನ ರಾಜ್ಯದ ಜಲಾಶಯಗಳ ವಸ್ತುಸ್ಥಿತಿ ಬಗ್ಗೆ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸದ್ಯ ಕೆಆರ್ ಎಸ್ನಲ್ಲಿ (KRS) ನೀರಿನ ಮಟ್ಟ 29 ಟಿಎಂಸಿಗೆ ಇಳಿದಿದೆ. ತಮಿಳುನಾಡಿಗೆ 12,960 ಕ್ಯೂಸೆಕ್ ನೀರು ಹರಿಯುತ್ತಿದೆ. ಈ ಮಧ್ಯೆ, ಬಾಗಿನಕ್ಕೆ ಮುನ್ನವೇ ಕಬಿನಿ ಜಲಾಶಯದಲ್ಲಿ 5.5 ಅಡಿಯಷ್ಟು ನೀರು ಖಾಲಿಯಾಗಿದೆ. ರಾಜ್ಯವನ್ನು ಬರಪೀಡಿತ ಎಂದು ಘೋಷಿಸುವಂತೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments