ಟಿಕೆಟ್ ಕೊಡಲು ‘ತ್ರೀ’ ಸೂತ್ರಕ್ಕೆ ಬಿಜೆಪಿ ಮೊರೆ

Webdunia
ಸೋಮವಾರ, 30 ಜನವರಿ 2023 (16:06 IST)
ಬೆಂಗಳೂರು : ವಿಧಾನಸಭೆ ಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ತಾಲೀಮು ಆರಂಭವಾಗಿದೆ. ರಾಜ್ಯದಲ್ಲಿ ಈ ಸಲ ಸ್ವಂತ ಬಲದಲ್ಲೇ ಅಧಿಕಾರ ಪಡೆಯಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಈ ಭಾಗವಾಗಿಯೇ ಕದನ ಕಲಿಗಳ ಆಯ್ಕೆಗೆ ಬಿಗ್ ಪ್ಲಾನ್ ಹೆಣೆಯಲಾಗಿದೆ.

ಟಿಕೆಟ್ ಹಂಚಿಕೆಗೆ ಬಿಜೆಪಿ 3 ಸೂತ್ರಕ್ಕೆ ಗಂಟು ಬಿದ್ದಿದೆ. ಈ ‘ತ್ರೀ’ ಫಾರ್ಮುಲಾದೊಂದಿಗೆ ಗೆಲ್ಲುವ ಹುರಿಯಾಳುಗಳ ಹುಡುಕಾಟಕ್ಕೆ ಬಿಜೆಪಿ ಕಸರತ್ತು ನಡೆಸುತ್ತಿದೆ. ಆ ಮೂರು ಅಗ್ನಿಪರೀಕ್ಷೆಗಳಲ್ಲಿ ಪಾಸಾದ್ರೆ ಮಾತ್ರ ಟಿಕೆಟ್ ಫಿಕ್ಸ್.

ಈ ಬಾರಿ ಭಾರೀ ಎಚ್ಚರದ ನಡೆ ಅನುಸರಿಸಿ ಹುರಿಯಾಳುಗಳ ಆಯ್ಕೆಗೆ ಬಿಜೆಪಿ ಕೈಹಾಕಿದೆ. ಗೆಲ್ಲುವ ಅಭ್ಯರ್ಥಿಗಳ ಆಯ್ಕೆಗೆ ‘ತ್ರೀ’ ಫಾರ್ಮುಲಾದ ಮೊರೆ ಹೋಗಿದೆ ಬಿಜೆಪಿ. ಹುರಿಯಾಳುಗಳ ಹುಡುಕಾಟಕ್ಕೆ 3 ಪ್ರಮುಖ ವಲಯದಿಂದ ಆಂತರಿಕ ಸಮೀಕ್ಷೆಗೆ ಚಾಲನೆ ಕೊಡಲಾಗಿದೆ. 3 ಹಂತದ ಅಗ್ನಿಪರೀಕ್ಷೆ ಪಾಸಾದವರಿಗೆ ಮಾತ್ರ ಟಿಕೆಟ್ ಕೊಡಲು ನಿರ್ಧರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments