Webdunia - Bharat's app for daily news and videos

Install App

ಬಿಜೆಪಿಯವರೆಂದೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಜಿ.ಪರಮೇಶ್ವರ್

Webdunia
ಶುಕ್ರವಾರ, 18 ಆಗಸ್ಟ್ 2017 (19:07 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರೆಂದೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಬಿಜೆಪಿಯವರು ಮಿಷನ್ 150 ಎನ್ನುವ ಭ್ರಮೆಯಲ್ಲಿದ್ದಾರೆ. ಚುನಾವಣೆ ಫಲಿತಾಂಶ ಬಂದ ನಂತರ ಅವರ ಭ್ರಮೆ ನುಚ್ಚು ನೂರಾಗಲಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್, ಯಡಿಯೂರಪ್ಪ ತಾವೇ ಮುಂದಿನ ಮುಖ್ಯಮಂತ್ರಿ ಎನ್ನುವ ಕನಸು ಕಾಣುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 50 ಸೀಟು ಗೆಲ್ಲುವುದೇ ಅನುಮಾನವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ಪ್ರಕರಣ ದಾಖಲಾಗಿರುವ ಹಿಂದೆ ರಾಜಕೀಯ ಕೈವಾಡವಿಲ್ಲ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಇದರಲ್ಲಿ ರಾಜಕೀಯ ನಾಯಕರ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಉಗ್ರರನ್ನು ಕೊಂದಿದ್ದಕ್ಕೆ ಪಾಕಿಸ್ತಾನಕ್ಕೆ ಸಿಟ್ಟು, ಭಾರತೀಯ ನಾಗರಿಕರ ಮೇಲೆ ದಾಳಿ, 10 ಮಂದಿ ಸಾವು

Operation Sindoor: ಪಾಕಿಸ್ತಾನ ದಾಳಿಗೆ ಬಂದರೆ ಬರಲಿ, ನಾವೂ ರೆಡಿ ಎಂದ ಭಾರತೀಯ ಸೇನೆ

Operation Sindoor: ಆಪರೇಷನ್ ಸಿಂದೂರ್ ಗೆ ಬಲಿಯಾಯ್ತು ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ನ ಕುಟುಂಬ

Gold Price today: ಯುದ್ಧದ ಕಾರ್ಮೋಡದ ನಡುವೆ ಚಿನ್ನದ ದರ ಏರಿಕೆಯ ಶಾಕ್

Operation Sindoor: ಆಪರೇಷನ್ ಸಿಂದೂರ ಬಗ್ಗೆ ಮಹಿಳಾ ಅಧಿಕಾರಿಗಳನ್ನೇ ಕೂರಿಸಿ ಮಾಹಿತಿ ನೀಡಿದ ಸೇನೆ

ಮುಂದಿನ ಸುದ್ದಿ
Show comments