Webdunia - Bharat's app for daily news and videos

Install App

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ- ಸಿದ್ದರಾಮಯ್ಯ

Webdunia
ಶನಿವಾರ, 10 ಫೆಬ್ರವರಿ 2018 (20:18 IST)
ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸು ಮಾತ್ರ ಅದು ಈಡೇರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಜಾತಿ ಜಾತಿಗಳ ನಡುವೆ ಜಗಳ ಹಚ್ಚಿ ಕೋಮುವಾದದ ಮೂಲಕ ರಾಜ್ಯದಲ್ಲಿ  ಅಧಿಕಾರ ಹಿಡಿಯಬೇಕು ಎಂಬ ಬಿಜೆಪಿಯವರ ಕನಸು ನನಸಾಗದು ಎಂದಿದ್ದಾರೆ.

ರಾಜ್ಯಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಮಹಾದಾಯಿ  ನೀರಿನ ವಿವಾದವನ್ನು ಪ್ರಸ್ತಾಪಿಸದೆ ಆಧಾರ ರಹಿತವಾದ ಆರೋಪಗಳನ್ನು ಮಾಡಿ ಹೋಗಿದ್ದಾರೆ.  ಅವರು ದೇಶದ ಪ್ರಧಾನಿಯಾಗಲು ಅರ್ಹರಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿ ವಿರುದ್ಧ ಎಂದಿನ ಶೈಲಿಯಂತೆ ವಾಗ್ದಾಳಿ ನಡೆಸಿದ ಅವರು ಬಿಜೆಪಿ ಆಡಳಿತದ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ಮೂಲಕ ಬಳ್ಳಾರಿ ರಿಪಬ್ಲಿಕ್ ಬಳ್ಳಾರಿ ಎಂಬ ಕಳಂಕವನ್ನು ಹೊಂದಿತ್ತು. ಈ ಕಳಂಕ  ತೊಡೆದು ಹಾಕಲು ಕಾಂಗ್ರೆಸ್ ಶ್ರಮಿಸಿದೆ. ಭಯದ ವಾತಾವರಣ ದೂರ ಮಾಡಲು ಬಳ್ಳಾರಿಗೆ ಪಾದಯಾತ್ರೆ ನಡೆಸಲಾಯಿತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments