Webdunia - Bharat's app for daily news and videos

Install App

ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ; ಡಿಕೆ ಶಿವಕುಮಾರ್ ಸಹೋದರರ ಮೇಲೆ ಗರಂ ಆದ ಬಿಎಸ್ ವೈ

Webdunia
ಗುರುವಾರ, 1 ನವೆಂಬರ್ 2018 (12:52 IST)
ಶಿವಮೊಗ್ಗ : ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದು, ಮತ್ತೆ ಕಾಂಗ್ರೆಸ್ ಸೇರಲಿದರುವುದರ ಬಗ್ಗೆ ಇದೀಗ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಎಲ್. ಚಂದ್ರಶೇಖರ್ ಅವರನ್ನು ಸಚಿವ ಡಿಕೆ ಶಿವಕುಮಾರ್ ಸಹೋದರರು ದುಡ್ಡುಕೊಟ್ಟು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.


ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಡಿಕೆಶಿ ದುಡ್ಡು ಕೊಟ್ಟು ಖರೀದಿ ಮಾಡಿದ್ದಾರೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದ ಹೇಳಿದ್ದಾರೆ.ಆದರೆ ರಾಮನಗರ ಅಭ್ಯರ್ಥಿ ಬಿಜೆಪಿ ಸೇರ್ಪಡೆ ಆಗಿರುವುದು ಪಕ್ಷದ ಮೇಲೆ ಹಾಗೂ ಉಪಚುನಾವಣೆ ಮೇಲೆ ಪರಿಣಾಮ ಬೀರುತ್ತಾ ಎಂಬ ಪ್ರಶ್ನೆಗೆ ಗರಂ ಆದ ಬಿಎಸ್‍ವೈ ಉತ್ತರಿಸದೆ ಮೈಕ್ ತಳ್ಳಿ ಹೋಗಿದ್ದಾರೆ.

ಆನಂತರ ಮಾತನಾಡಿದ ಅವರು,’ ಚಂದ್ರಶೇಖರ್ ಮೇಲೆ ಒಂದುವಾರದಿಂದ ಅನುಮಾನವಿತ್ತು. ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಹೋಗಿರಲಿಲ್ಲ. ಚಂದ್ರಶೇಖರ್ ಹಿಂದೆ ಸರಿದಿರುವುದರಿಂದ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ. ಸಿಎಂ ಕುಮಾರಸ್ವಾಮಿ ಕುತಂತ್ರದಿಂದ ಅವರು ಬಿಜೆಪಿ ತೊರೆದಿದ್ದಾರೆ’ ಎಂದು ಹೇಳಿದ್ದಾರೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದರರಿಬ್ಬರಿಂದ ನಿರಂತರ ಅತ್ಯಾಚಾರ: 5 ತಿಂಗಳ ಗರ್ಭಿಣಿ ಸಂತ್ರಸ್ತೆಯನ್ನು ಜೀವಂತ ಹೂಳಲು ಯತ್ನ

ಕೊಚ್ಚಿಯ ಸೌಮ್ಯಾ ರೇಪ್ ಆ್ಯಂಡ್ ಮರ್ಡರ್ ಆರೋಪಿ ಜೈಲಿನಿಂದ ತಪ್ಪಿಸಿ, ಬಾವಿಯಲ್ಲಿ ಅವಿತಿದ್ದ ಕಾಮುಕ

ರಾಜಸ್ಥಾನ ಸರ್ಕಾರ ಶಾಲೆ ಕಟ್ಟಡ ಕುಸಿದು 7 ಮಕ್ಕಳು ದುರ್ಮರಣ, ಇಬ್ಬರಿಗೆ ಗಂಭೀರ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್‌

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments