ಒಂದು ಪೈಸೆ ಹಣ ಪಡೆದಿಲ್ಲ – ದೇವ್ರಾಣೆ ಎಂದ ಬಿಜೆಪಿ ಅಭ್ಯರ್ಥಿ

Webdunia
ಶುಕ್ರವಾರ, 22 ನವೆಂಬರ್ 2019 (19:22 IST)
ಹಣ ಪಡೆದಿರುವದನ್ನು ಸಾಬೀತು ಪಡಿಸಿದರೆ ರಾಜಕೀಯ ಬಿಟ್ಟು ಮನೆಯಲ್ಲಿ ಕೂಡುತ್ತೇನೆ. ಹೀಗಂತ ಮಾಜಿ ಶಾಸಕ, ಅನರ್ಹ ಶಾಸಕರೊಬ್ಬರು ಹೇಳಿದ್ದಾರೆ.

ಅಥಣಿಯಲ್ಲಿ ಅನರ್ಹ ಶಾಸಕ, ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಸ್ಪಷ್ಟನೆ ನೀಡಿದ್ದು, ಬಿಸಿನೆಸ್ ಆಗಲಿ, ರಾಜಕೀಯವಾಗಲಿ ನಾವು ರೈತರು, ಜನರಿಗಾಗಿಯೇ ಮಾಡೋದು. ಹೀಗಂತ ಹೇಳೋ ಮೂಲಕ ಕಾಗವಾಡ ಕಾಂಗ್ರೆಸ್ ಅಭ್ಯರ್ಥಿ ರಾಜು‌ ಕಾಗೆಗೆ ಶ್ರೀಮಂತ ಪಾಟೀಲ ಟಾಂಗ್ ನೀಡಿದ್ರು.

ರೈತರ ಸೇವೆಗಾಗಿ ಸಕ್ಕರೆ ಕಾರ್ಖಾನೆ ತೆರೆದಿದ್ದೇವೆ. ಜನರ ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇವೆ. ಡಿಸಿಎಂ‌ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಅಂತ ಅಥಣಿಯಲ್ಲಿ ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಹುದ್ದೆಯಿಲ್ಲದೇ ಪ್ರಮೋಷನ್ ಆಗ್ತಿದ್ದಾರಾ ಡಿಕೆ ಶಿವಕುಮಾರ್: ಮಗಳು ಐಶ್ವರ್ಯಾ ನೋಡಿ ಬಂತು ಡೌಟು Video

Union Budget 2026: ಕೇಂದ್ರ ಬಜೆಟ್ 2026: ನಿರ್ಮಲಾ ಸೀತಾರಾಮನ್ ಬಜೆಟ್ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ

ಸಾವಿಗೂ ಮುನ್ನಾ ಅಚ್ಚರಿ ವಿಚಾರ ಹಂಚಿಕೊಂಡಿದ್ದ ಸಿಜೆ ರಾಯ್

ಬೀದರ್‌ನ ನಿಗೂಢ ಸ್ಫೋಟಕ್ಕೆ 4 ಮಕ್ಕಳು ಸೇರಿ 6ಮಂದಿಗೆ ಗಾಯ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ, ಹೊಸ ಬಾಂಬ್ ಸಿಡಿಸಿದ ಪ್ರದೀಪ್ ಈಶ್ವರ್‌

ಮುಂದಿನ ಸುದ್ದಿ
Show comments