ಒಂದು ಪೈಸೆ ಹಣ ಪಡೆದಿಲ್ಲ – ದೇವ್ರಾಣೆ ಎಂದ ಬಿಜೆಪಿ ಅಭ್ಯರ್ಥಿ

Webdunia
ಶುಕ್ರವಾರ, 22 ನವೆಂಬರ್ 2019 (19:22 IST)
ಹಣ ಪಡೆದಿರುವದನ್ನು ಸಾಬೀತು ಪಡಿಸಿದರೆ ರಾಜಕೀಯ ಬಿಟ್ಟು ಮನೆಯಲ್ಲಿ ಕೂಡುತ್ತೇನೆ. ಹೀಗಂತ ಮಾಜಿ ಶಾಸಕ, ಅನರ್ಹ ಶಾಸಕರೊಬ್ಬರು ಹೇಳಿದ್ದಾರೆ.

ಅಥಣಿಯಲ್ಲಿ ಅನರ್ಹ ಶಾಸಕ, ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಸ್ಪಷ್ಟನೆ ನೀಡಿದ್ದು, ಬಿಸಿನೆಸ್ ಆಗಲಿ, ರಾಜಕೀಯವಾಗಲಿ ನಾವು ರೈತರು, ಜನರಿಗಾಗಿಯೇ ಮಾಡೋದು. ಹೀಗಂತ ಹೇಳೋ ಮೂಲಕ ಕಾಗವಾಡ ಕಾಂಗ್ರೆಸ್ ಅಭ್ಯರ್ಥಿ ರಾಜು‌ ಕಾಗೆಗೆ ಶ್ರೀಮಂತ ಪಾಟೀಲ ಟಾಂಗ್ ನೀಡಿದ್ರು.

ರೈತರ ಸೇವೆಗಾಗಿ ಸಕ್ಕರೆ ಕಾರ್ಖಾನೆ ತೆರೆದಿದ್ದೇವೆ. ಜನರ ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇವೆ. ಡಿಸಿಎಂ‌ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಅಂತ ಅಥಣಿಯಲ್ಲಿ ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಗುಂಡಿಗೆ ಗಟ್ಟಿ ಮಾಡಿಕೊಳ್ಳಿ.. ಎದೆ ಝಲ್ಲೆನಿಸುವಂತಿದೆ ಈ ಅಪಘಾತದ ವಿಡಿಯೋ Video

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುತ್ತಿರುವ ಬಗ್ಗೆ ಫೋಟೋ, ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments