Webdunia - Bharat's app for daily news and videos

Install App

ಬಿಜೆಪಿಯವರು ಕೊಡೋ ದುಡ್ಡು ಪಡೆದು ಕಾಂಗ್ರೆಸ್ ಗೆ ವೋಟ್ ಹಾಕಿ ಎಂದ ಅಭ್ಯರ್ಥಿ

Webdunia
ಸೋಮವಾರ, 25 ನವೆಂಬರ್ 2019 (19:13 IST)
ಮತದಾರರಿಗೆ ಬಿಜೆಪಿಯವರು ಬಾಡೂಟ, ಸೀರೆಗಳನ್ನು ಹಂಚುತ್ತಿದ್ದಾರೆ. ಹೀಗಂತ ಕೈ ಪಡೆ ಅಭ್ಯರ್ಥಿ ಆರೋಪ ಮಾಡಿದ್ದಾರೆ.

ಎರಡು ಬಾರಿ ಶಾಸಕನಾಗಿದ್ದಾಗ ಮಾಡಿರೋ ಅಭಿವೃದ್ಧಿ ನೋಡಿ ನನಗೆ ಮತ ಹಾಕಿ. ಹೀಗಂತ ಕಾಂಗ್ರೆಸ್ ಅಭ್ಯರ್ಥಿ
ಕೆ. ಬಿ. ಚಂದ್ರಶೇಖರ್  ಮನವಿ ಮಾಡಿದ್ದಾರೆ.

ಮಂಡ್ಯದ ಕಸಬಾ ಮತ್ತು  ಕಿಕ್ಕೇರಿ ಹೋಬಳಿಯ ಮಾಕವಳ್ಳಿ, ಬಂಡಿಹೊಳೆ, ಚೌಡೇನಹಳ್ಳಿ, ಐಕನಹಳ್ಳಿ ಮೊದಲಾದೆಡೆ ಪ್ರಚಾರ ನಡೆಸಿ ಮತಯಾಚನೆ ಮಾಡಿದ್ರು.

ಮಂಡ್ಯದ ಕೆ.ಆರ್. ಪೇಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಬಿ ಚಂದ್ರಶೇಖರ್ ಬಿರುಸಿನ ಪ್ರಚಾರ ನಡೆಸಿದ್ರು.

ಬಿಜೆಪಿಯವರ ದುಡ್ಡು ಹಾಗೂ ಪ್ರತಿಯೊಂದನ್ನೂ ಪಡೆದುಕೊಳ್ಳಿ. ಆದರೆ ಮತವನ್ನು ಕಾಂಗ್ರೆಸ್ ಹಾಕಿ ಎಂದು ಕೋರಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments