Webdunia - Bharat's app for daily news and videos

Install App

ಬಿಜೆಪಿಯವರು ಕೊಡೋ ದುಡ್ಡು ಪಡೆದು ಕಾಂಗ್ರೆಸ್ ಗೆ ವೋಟ್ ಹಾಕಿ ಎಂದ ಅಭ್ಯರ್ಥಿ

Webdunia
ಸೋಮವಾರ, 25 ನವೆಂಬರ್ 2019 (19:13 IST)
ಮತದಾರರಿಗೆ ಬಿಜೆಪಿಯವರು ಬಾಡೂಟ, ಸೀರೆಗಳನ್ನು ಹಂಚುತ್ತಿದ್ದಾರೆ. ಹೀಗಂತ ಕೈ ಪಡೆ ಅಭ್ಯರ್ಥಿ ಆರೋಪ ಮಾಡಿದ್ದಾರೆ.

ಎರಡು ಬಾರಿ ಶಾಸಕನಾಗಿದ್ದಾಗ ಮಾಡಿರೋ ಅಭಿವೃದ್ಧಿ ನೋಡಿ ನನಗೆ ಮತ ಹಾಕಿ. ಹೀಗಂತ ಕಾಂಗ್ರೆಸ್ ಅಭ್ಯರ್ಥಿ
ಕೆ. ಬಿ. ಚಂದ್ರಶೇಖರ್  ಮನವಿ ಮಾಡಿದ್ದಾರೆ.

ಮಂಡ್ಯದ ಕಸಬಾ ಮತ್ತು  ಕಿಕ್ಕೇರಿ ಹೋಬಳಿಯ ಮಾಕವಳ್ಳಿ, ಬಂಡಿಹೊಳೆ, ಚೌಡೇನಹಳ್ಳಿ, ಐಕನಹಳ್ಳಿ ಮೊದಲಾದೆಡೆ ಪ್ರಚಾರ ನಡೆಸಿ ಮತಯಾಚನೆ ಮಾಡಿದ್ರು.

ಮಂಡ್ಯದ ಕೆ.ಆರ್. ಪೇಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಬಿ ಚಂದ್ರಶೇಖರ್ ಬಿರುಸಿನ ಪ್ರಚಾರ ನಡೆಸಿದ್ರು.

ಬಿಜೆಪಿಯವರ ದುಡ್ಡು ಹಾಗೂ ಪ್ರತಿಯೊಂದನ್ನೂ ಪಡೆದುಕೊಳ್ಳಿ. ಆದರೆ ಮತವನ್ನು ಕಾಂಗ್ರೆಸ್ ಹಾಕಿ ಎಂದು ಕೋರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments