Select Your Language

Notifications

webdunia
webdunia
webdunia
webdunia

ಕೆ.ಆರ್ ಪೇಟೆ ಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವು

ಕೆ.ಆರ್ ಪೇಟೆ ಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವು
ಬೆಂಗಳೂರು , ಸೋಮವಾರ, 9 ಡಿಸೆಂಬರ್ 2019 (11:09 IST)
ಬೆಂಗಳೂರು : ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇದರಲ್ಲಿ ಕೆ.ಆರ್ ಪೇಟೆ ಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.



ಬಿಜೆಪಿ ಅಭ್ಯರ್ಥಿಯಾದ ನಾರಾಯಣಗೌಡರು 34,598 ಮತಗಳನ್ನು ಹಾಗೂ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ಸಂತೋಷ್ 31,422 ಮತ ಪಡೆದಿದ್ದು, ಈ ಮೂಲಕ 3176 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾರಾಯಣಗೌಡರು ಗೆಲುವು ಸಾಧಿಸಿದ್ದಾರೆ.


ಈ ಹಿನ್ನಲೆಯಲ್ಲಿ ಇದೀಗ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡ ಸಿಎಂ ಪುತ್ರ ವಿಜಯೇಂದ್ರ ಅವರು ಇದೀಗ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮುನ್ನಡೆ ಸುದ್ದಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?