ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ಪ್ರಚಾರ

Webdunia
ಶುಕ್ರವಾರ, 5 ಮೇ 2023 (19:03 IST)
ಬೊಮ್ಮನಹಳ್ಳಿ ಬಿಜೆಪಿಯ ಭದ್ರಕೋಟೆಯಾಗಿದೆ ಮತ್ತೊಮ್ಮೆ ಇಲ್ಲಿ ಕಮಲ‌ ಅರಳಿಸಲು ಅಭ್ಯರ್ಥಿ ಸತೀಶ್ ರೆಡ್ಡಿ ಮತಯಾಚನೆ ಮಾಡಿದ್ರು. ಗಾರ್ಮೇಂಟ್ಸ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ್ರು.ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದೇನೆ ಕುಡಿಯುವ ನೀರಿಗೆ ಆಹಕಾರ ಇತ್ತು ಈಗ ಕಾವೇರಿ‌ನೀರು ಸರಬರಾಜು ಆಗುತ್ತಿದೆ , ಕರೆಂಟ್ ಕಂಬಗಳು, ಮೋರಿಗಳು, ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳನ್ನ ಕಲ್ಪಸಿಕೊಟ್ಟಿದ್ದೇನೆ ಹಾಗಾಗಿ ಈ ಬಾರಿ ‌ಕೂಡ ಮತದಾರರು ನನಗೆ ಆಶ್ರಿವಾದ ಮಾಡುತ್ತಾರೆ ಎಂದ್ರು.‌ ಮಾಜಿ ಉಪ ಮೇಯರ್   ರಾಮ್ ಮೋಹನ್ ರಾಜು, ಮಾಜಿ ನಗರಸಭಾ ಸದಸ್ಯ ಮಂಜುನಾಥ್ ರೆಡ್ಡಿ ಕೂಡ ಸಾಥ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments