Webdunia - Bharat's app for daily news and videos

Install App

ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ಪ್ರಚಾರ

Webdunia
ಶುಕ್ರವಾರ, 5 ಮೇ 2023 (19:03 IST)
ಬೊಮ್ಮನಹಳ್ಳಿ ಬಿಜೆಪಿಯ ಭದ್ರಕೋಟೆಯಾಗಿದೆ ಮತ್ತೊಮ್ಮೆ ಇಲ್ಲಿ ಕಮಲ‌ ಅರಳಿಸಲು ಅಭ್ಯರ್ಥಿ ಸತೀಶ್ ರೆಡ್ಡಿ ಮತಯಾಚನೆ ಮಾಡಿದ್ರು. ಗಾರ್ಮೇಂಟ್ಸ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ್ರು.ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದೇನೆ ಕುಡಿಯುವ ನೀರಿಗೆ ಆಹಕಾರ ಇತ್ತು ಈಗ ಕಾವೇರಿ‌ನೀರು ಸರಬರಾಜು ಆಗುತ್ತಿದೆ , ಕರೆಂಟ್ ಕಂಬಗಳು, ಮೋರಿಗಳು, ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳನ್ನ ಕಲ್ಪಸಿಕೊಟ್ಟಿದ್ದೇನೆ ಹಾಗಾಗಿ ಈ ಬಾರಿ ‌ಕೂಡ ಮತದಾರರು ನನಗೆ ಆಶ್ರಿವಾದ ಮಾಡುತ್ತಾರೆ ಎಂದ್ರು.‌ ಮಾಜಿ ಉಪ ಮೇಯರ್   ರಾಮ್ ಮೋಹನ್ ರಾಜು, ಮಾಜಿ ನಗರಸಭಾ ಸದಸ್ಯ ಮಂಜುನಾಥ್ ರೆಡ್ಡಿ ಕೂಡ ಸಾಥ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments