Webdunia - Bharat's app for daily news and videos

Install App

ನೀತಿ ಸಂಹಿತೆ ಉಲ್ಲಂಘನೆ: ಶ್ರೀನಿವಾಸ್ ಪ್ರಸಾದ್‌ಗೆ ಆಯೋಗದ ನೋಟಿಸ್

Webdunia
ಸೋಮವಾರ, 27 ಮಾರ್ಚ್ 2017 (16:46 IST)
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್‌ಗೆ ಚುನಾವಣೆ ಆಯೋಗ 24 ಗಂಟೆಯೊಳಗೆ ಉತ್ತರ ನೀಡುವಂತೆ ಆದೇಶಿಸಿದೆ.
 
ಬಿಜೆಪಿ ಅಭ್ಯರ್ಥಿಯಾದ ಶ್ರೀನಿವಾಸ್ ಪ್ರಸಾದ್, ಇಂದು ಬೆಳಿಗ್ಗೆ ಮತದಾರರೊಬ್ಬರಿಗೆ 100 ರೂಪಾಯಿ ನೀಡಿರುವುದು ಚುನಾವಣೆ ಆಯೋಗದ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿತ್ತು. ಇದೀಗ ಚುನಾವಣೆ ಆಯೋಗ ನೋಟಿಸ್ ನೀಡಿ ಉತ್ತರಿಸುವಂತೆ ಆದೇಶ ನೀಡಿದೆ.
 
ಸಚಿವ ಯು.ಟಿ.ಖಾದರ್ ಕಾರು ಚಾಲಕ ಕೂಡಾ ಮತದಾರರಿಗೆ ಹಣ ನೀಡುತ್ತಿರುವುದು ಇಂದು ಬಯಲಿಗೆ ಬಂದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಮೇಲೆ ಒಂದರ ನಂತರ ಮತ್ತೊಂದು ನೀತಿ ಸಂಹಿತೆ ಉಲ್ಲಂಘನೆ ಕೃತ್ಯಗಳು ಬಹಿರಂಗವಾಗುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments