Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಯಿಂದ ಕ್ಷೇತ್ರದಲ್ಲಿ ಅಬ್ಬದರ ಪ್ರಚಾರ

Webdunia
ಬುಧವಾರ, 3 ಮೇ 2023 (17:20 IST)
ಚುನಾವಣಾ ದಿನ ಹತ್ತಿರವಾಗ್ತಿದೆ. ಇತ್ತ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಲು ಜನ ಮನ ತಲುಪಲು ಪ್ರತಯ್ನ ಮಾಡ್ತಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಅವರು ಇಂದು ಕ್ಷೇತ್ರದಲ್ಲಿ ಅಬ್ಬದರ ಪ್ರಚಾರ ಮಾಡಿದರು. ಕ್ರಮ ಸಂಖ್ಯೆ 5 ಗೆದ್ದ ನಂತರ ಅಭಿವೃದ್ಧಿ ಆಡಳಿತ ಕೂಡ ಐದು ವರ್ಷ ಅಂತ ಜನರಲ್ಲಿ ಭರವಸೆ ನೀಡಿದರು. ಪ್ರಚಾರಕ್ಕೂ ಮೊದಲು ನಗರದ ಮಂಗನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.  ನಂತರ ಮಂಗನಹಳ್ಳಿ, ಚಿಕ್ಕಕೋಡಿಗೇಹಳ್ಳಿ, ಕೋಡುಗೇಹಳ್ಳಿ ಕಾಲೋನಿ, ಚಿಕ್ಕ ಗೊಲ್ಲರಹಟ್ಟಿ, ಸೀಗೆಹಳ್ಳಿ ,ಕನ್ನಲ್ಲಿ ಯಲ್ಲಿ ಪ್ರಚಾರ ಮಾಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಿವೆ. ನಾನು ಅಧಿಕಾರಕ್ಕೆ ಬಂದ ನಂತರ ಮತ್ತಷ್ಟು ಅಭಿವೃದ್ಧಿ ಪರ ಕಾರ್ಯ ಮಾಡುತ್ತೆನೆ. ಪ್ರಧಾನಮಂತ್ರಿ ಮೋದಿ, ಅಮಿತ್ ಷಾ, ರೋಡ್ ಶೋ. ನಡ್ಡಾ ಬೆಂಬಲ ಬಿಜೆಪಿಗೆ ಮತ್ತಷ್ಟು ಬಲ ತಂದಿದೆ ಎಂದು ಎಸ್ ಟಿ ಸೋಮಶೇಖರ್  ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments