Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಯಿಂದ ಕ್ಷೇತ್ರದಲ್ಲಿ ಅಬ್ಬದರ ಪ್ರಚಾರ

Webdunia
ಬುಧವಾರ, 3 ಮೇ 2023 (17:20 IST)
ಚುನಾವಣಾ ದಿನ ಹತ್ತಿರವಾಗ್ತಿದೆ. ಇತ್ತ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಲು ಜನ ಮನ ತಲುಪಲು ಪ್ರತಯ್ನ ಮಾಡ್ತಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಅವರು ಇಂದು ಕ್ಷೇತ್ರದಲ್ಲಿ ಅಬ್ಬದರ ಪ್ರಚಾರ ಮಾಡಿದರು. ಕ್ರಮ ಸಂಖ್ಯೆ 5 ಗೆದ್ದ ನಂತರ ಅಭಿವೃದ್ಧಿ ಆಡಳಿತ ಕೂಡ ಐದು ವರ್ಷ ಅಂತ ಜನರಲ್ಲಿ ಭರವಸೆ ನೀಡಿದರು. ಪ್ರಚಾರಕ್ಕೂ ಮೊದಲು ನಗರದ ಮಂಗನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.  ನಂತರ ಮಂಗನಹಳ್ಳಿ, ಚಿಕ್ಕಕೋಡಿಗೇಹಳ್ಳಿ, ಕೋಡುಗೇಹಳ್ಳಿ ಕಾಲೋನಿ, ಚಿಕ್ಕ ಗೊಲ್ಲರಹಟ್ಟಿ, ಸೀಗೆಹಳ್ಳಿ ,ಕನ್ನಲ್ಲಿ ಯಲ್ಲಿ ಪ್ರಚಾರ ಮಾಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಿವೆ. ನಾನು ಅಧಿಕಾರಕ್ಕೆ ಬಂದ ನಂತರ ಮತ್ತಷ್ಟು ಅಭಿವೃದ್ಧಿ ಪರ ಕಾರ್ಯ ಮಾಡುತ್ತೆನೆ. ಪ್ರಧಾನಮಂತ್ರಿ ಮೋದಿ, ಅಮಿತ್ ಷಾ, ರೋಡ್ ಶೋ. ನಡ್ಡಾ ಬೆಂಬಲ ಬಿಜೆಪಿಗೆ ಮತ್ತಷ್ಟು ಬಲ ತಂದಿದೆ ಎಂದು ಎಸ್ ಟಿ ಸೋಮಶೇಖರ್  ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments