Webdunia - Bharat's app for daily news and videos

Install App

ಅಸ್ಸಾಂ ಮುಖ್ಯಮಂತ್ರಿ ಜೊತೆ ಬಿಜೆಪಿ ಅಭ್ಯರ್ಥಿ ತಮ್ಮೇಶ್ ಗೌಡರ ಚಾಟ್ ವಿಥ್ ಸಿಎಂ

Webdunia
ಬುಧವಾರ, 3 ಮೇ 2023 (16:30 IST)
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತಮ್ಮೇಶ್ ಗೌಡ್ರು ಅದ್ದೂರಿ ಪ್ರಚಾರ ನಡೆಸುತ್ತಿದ್ದಾರೆ‌.ಅದರಂತೆ ಬಿಜೆಪಿಯ ಗಟಾನುಘಟಿ ನಾಯಕರನ್ನ ತನ್ನ ಕ್ಷೇತ್ರಗಳಲ್ಲಿ ಕರೆಸು ಅದ್ದೂರಿ ಮತಯಾಚನೆ ನಡೆಸುತ್ತಿದ್ದಾರೆ.ಅದರಂತೆ  ಟೆಲಿಕಾಂ ಲೇವೌಟ್ ನ ಬಯಲು ರಂಗಮಂದಿರಲ್ಲಿ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಚಾಟ್ ವಿಥ್ ಸಿಎಂ ಕಾರ್ಯಕ್ರಮ ಆಯೋಸಿದ್ದರು.ದೇಶದ ಹಾಗೂ ನರೇಂದ್ರ ಮೋದಿಯವರ ಕೆಲಸದ ತಿಳಿಸಿದ್ರು ಹಾಗೂ ದೇಶದಲ್ಲಿ ಕರ್ನಾಟಕ ಅತ್ಯುತ್ತಮ ರಾಜ್ಯವಾಗಿದೆ.ರಾಜ್ಯದ ಬಿಜೆಪಿ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ.ಎಂದು ತಿಳಿಸಿದ್ರು.ಇನ್ನೂ ತಮ್ಮೇಶ್ ಗೌಡ ಮಾತನಾಡಿದ್ರು, ನಾನು ಯಾವುದೇ ರಾಜಕೀಯ ಹಿನ್ನೆಲೆಯಲ್ಲಿ ಬಂದವನಲ್ಲ,ನಾನು ಕಾಮನ್‌ಮ್ಯಾನ್ ಅದರೆ ನರೇಂದ್ರ ಮೋದಿ ಅವರು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನನ್ನ ಪರವಾಗಿ ಮತಯಾಚಿಸಲು ಇಂದು ಅಸ್ಸಾಂ ಮುಖ್ಯಮಂತ್ರಿ ಆಗಮಿಸಿದ್ದಾರೆ ಇದೆಲ್ಲಾ ನನ್ನ ಭಾಗ್ಯ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments