Webdunia - Bharat's app for daily news and videos

Install App

ಅಸ್ಸಾಂ ಮುಖ್ಯಮಂತ್ರಿ ಜೊತೆ ಬಿಜೆಪಿ ಅಭ್ಯರ್ಥಿ ತಮ್ಮೇಶ್ ಗೌಡರ ಚಾಟ್ ವಿಥ್ ಸಿಎಂ

Webdunia
ಬುಧವಾರ, 3 ಮೇ 2023 (16:30 IST)
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತಮ್ಮೇಶ್ ಗೌಡ್ರು ಅದ್ದೂರಿ ಪ್ರಚಾರ ನಡೆಸುತ್ತಿದ್ದಾರೆ‌.ಅದರಂತೆ ಬಿಜೆಪಿಯ ಗಟಾನುಘಟಿ ನಾಯಕರನ್ನ ತನ್ನ ಕ್ಷೇತ್ರಗಳಲ್ಲಿ ಕರೆಸು ಅದ್ದೂರಿ ಮತಯಾಚನೆ ನಡೆಸುತ್ತಿದ್ದಾರೆ.ಅದರಂತೆ  ಟೆಲಿಕಾಂ ಲೇವೌಟ್ ನ ಬಯಲು ರಂಗಮಂದಿರಲ್ಲಿ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಚಾಟ್ ವಿಥ್ ಸಿಎಂ ಕಾರ್ಯಕ್ರಮ ಆಯೋಸಿದ್ದರು.ದೇಶದ ಹಾಗೂ ನರೇಂದ್ರ ಮೋದಿಯವರ ಕೆಲಸದ ತಿಳಿಸಿದ್ರು ಹಾಗೂ ದೇಶದಲ್ಲಿ ಕರ್ನಾಟಕ ಅತ್ಯುತ್ತಮ ರಾಜ್ಯವಾಗಿದೆ.ರಾಜ್ಯದ ಬಿಜೆಪಿ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ.ಎಂದು ತಿಳಿಸಿದ್ರು.ಇನ್ನೂ ತಮ್ಮೇಶ್ ಗೌಡ ಮಾತನಾಡಿದ್ರು, ನಾನು ಯಾವುದೇ ರಾಜಕೀಯ ಹಿನ್ನೆಲೆಯಲ್ಲಿ ಬಂದವನಲ್ಲ,ನಾನು ಕಾಮನ್‌ಮ್ಯಾನ್ ಅದರೆ ನರೇಂದ್ರ ಮೋದಿ ಅವರು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನನ್ನ ಪರವಾಗಿ ಮತಯಾಚಿಸಲು ಇಂದು ಅಸ್ಸಾಂ ಮುಖ್ಯಮಂತ್ರಿ ಆಗಮಿಸಿದ್ದಾರೆ ಇದೆಲ್ಲಾ ನನ್ನ ಭಾಗ್ಯ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments