Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿಯಿಂದ ಚುನಾವಣೆ ಅಧಿಕಾರಿಗೆ ಅವಾಜ್

Webdunia
ಶನಿವಾರ, 5 ಮೇ 2018 (15:04 IST)
ಚುನಾವಣಾಧಿಕಾರಿಗಳನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬ್ಯಾಟರಾಯನಪುರ ಬಿಜೆಪಿ ಅಭ್ಯರ್ಥಿ ಎ.ರವಿ. ಬೆಂಗಳೂರು ಉತ್ತರ ಅಗ್ರಹಾರ ಲೇಔಟ್ ನಲ್ಲಿ ನಡೆದಿರುವ ಘಟನೆ ಇದಾಗಿದೆ. 
ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೆ ಕಟ್ಟಿದ್ದ ಬಿಜೆಪಿ ಬಾವುಟಗಳನ್ನ ತೆರವು ಮಾಡುವಂತೆ ಸೂಚಿಸಿದ ಬ್ಯಾಟರಾಯನಪುರ ಚುನಾವಣಾಧಿಕಾರಿಗಳು.ಇದ್ರಿಂದ ತಾಳ್ಮೆ ಕಳೆದುಕೊಂಡ ಎ.ರವಿ ಚುನಾವಣಾಧಿಕಾರಿಗಳನ್ನೆ ತರಾಟೆಗೆ ತೆಗೆದುಕೊಂಡು ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ.
 
ಬಿಜೆಪಿ ಅಭ್ಯರ್ಥಿ ಎ.ರವಿಯ ದುರ್ವರ್ತನೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಎ.ರವಿ ಚುನಾವಣಾಧಿಕಾರಿಗಳ ವಿರುದ್ಧ ಬಳಸಿರುವ ಅವಾಚ್ಯ ಪದಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
 
ಎ.ರವಿಯ ವರ್ತನೆ ಕಂಡು ಭಯ ಬಿದ್ದ ಚುನಾವಣಾಧಿಕಾರಿಗಳು, ಅವರ ವರ್ತನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments