ಬಿಜೆಪಿ ಅಭ್ಯರ್ಥಿಯಿಂದ ಚುನಾವಣೆ ಅಧಿಕಾರಿಗೆ ಅವಾಜ್

Webdunia
ಶನಿವಾರ, 5 ಮೇ 2018 (15:04 IST)
ಚುನಾವಣಾಧಿಕಾರಿಗಳನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬ್ಯಾಟರಾಯನಪುರ ಬಿಜೆಪಿ ಅಭ್ಯರ್ಥಿ ಎ.ರವಿ. ಬೆಂಗಳೂರು ಉತ್ತರ ಅಗ್ರಹಾರ ಲೇಔಟ್ ನಲ್ಲಿ ನಡೆದಿರುವ ಘಟನೆ ಇದಾಗಿದೆ. 
ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೆ ಕಟ್ಟಿದ್ದ ಬಿಜೆಪಿ ಬಾವುಟಗಳನ್ನ ತೆರವು ಮಾಡುವಂತೆ ಸೂಚಿಸಿದ ಬ್ಯಾಟರಾಯನಪುರ ಚುನಾವಣಾಧಿಕಾರಿಗಳು.ಇದ್ರಿಂದ ತಾಳ್ಮೆ ಕಳೆದುಕೊಂಡ ಎ.ರವಿ ಚುನಾವಣಾಧಿಕಾರಿಗಳನ್ನೆ ತರಾಟೆಗೆ ತೆಗೆದುಕೊಂಡು ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ.
 
ಬಿಜೆಪಿ ಅಭ್ಯರ್ಥಿ ಎ.ರವಿಯ ದುರ್ವರ್ತನೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಎ.ರವಿ ಚುನಾವಣಾಧಿಕಾರಿಗಳ ವಿರುದ್ಧ ಬಳಸಿರುವ ಅವಾಚ್ಯ ಪದಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
 
ಎ.ರವಿಯ ವರ್ತನೆ ಕಂಡು ಭಯ ಬಿದ್ದ ಚುನಾವಣಾಧಿಕಾರಿಗಳು, ಅವರ ವರ್ತನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಆರ್‍ಸಿ ವಿರುದ್ಧ ರಾಜ್ಯಪಾಲರಿಗೆ ಮನವಿ: ಆರ್.ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಟುಂಬ ಕಲಹಕ್ಕೆ 2 ತಿಂಗಳ ಹಸಿಗೂಸಿನ ಕಾಲು ಮುರಿದ ಕ್ರೂರಿ ಅತ್ತೆ: ಸಿಸಿಟಿವಿಯಲ್ಲಿ ರಹಸ್ಯ ಬಯಲು Video

ಕಂಡಕ್ಟರ್ ಬ್ಯಾಗ್ ನ್ನೇ ಎಗರಿಸಿದ ಮಹಿಳೆ: ದಮ್ಮಯ್ಯ ಎಂದರೂ ಬಿಡದ ಬಿಎಂಟಿಸಿ ಚಾಲಕ Video

ರೀಲ್ಸ್ ಗಾಗಿ ಬೀಚ್ ನಲ್ಲಿ ಈಜಲು ಹೋಗಿ ಪ್ರಬಲ ಅಲೆಗಳ ನಡುವೆ ಸಿಲುಕಿಕೊಂಡ ಭೂಪ: ಬದುಕಿದ್ದೇ ಹೆಚ್ಚು Video

ಮುಂದಿನ ಸುದ್ದಿ
Show comments