Webdunia - Bharat's app for daily news and videos

Install App

ನಿಷೇಧದ ನಡುವೆಯೂ ಮಂಗಳೂರು ಚಲೋ

Webdunia
ಗುರುವಾರ, 7 ಸೆಪ್ಟಂಬರ್ 2017 (10:14 IST)
ಮಂಗಳೂರು: ಕರಾವಳಿಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಮಂಗಳೂರು ಚಲೋ ಹಮ್ಮಿಕೊಂಡಿದ್ದು, ಜ್ಯೋತಿ ವೃತ್ತದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದಾರೆ.

 
ರ್ಯಾಲಿ ನಡೆಸಲು ಅನುಮತಿ ಇಲ್ಲದಿದ್ದರೂ ಮಂಗಳೂರಿನ ಜ್ಯೋತಿ ಸರ್ಕಲ್ ನಲ್ಲಿ ವೇದಿಕೆ ನಿರ್ಮಿಸಲಾಗಿದ್ದು, ಜಾಥಾ ನಡೆಸಲು ಸಾವಿರಾರು ಮಂದಿ ಸೇರಿದ್ದಾರೆ. ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಆಗಮನಕ್ಕಾಗಿ ಕಾರ್ಯಕರ್ತರು ಕಾದಿದ್ದಾರೆ.

ನೆಹರೂ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅನುಮತಿಯಿದೆ. ಆದರೆ ಬೈಕ್ ರ್ಯಾಲಿ ನಡೆಸಲು ಅನುಮತಿಯಿಲ್ಲ. ಹಾಗಿದ್ದರೂ, ಬಿಜೆಪಿ ಕಾರ್ಯಕರ್ತರು ತಮ್ಮ ಬೇಡಿಕೆ ಮುಂದಿಟ್ಟು ರ್ಯಾಲಿ ನಡೆಸಿಯೇ ಸಿದ್ಧ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ.. ನಕ್ಸಲರಿಂದ ಗೌರಿ ಲಂಕೇಶ್ ಗೆ ಬೆದರಿಕೆ ಈಮೇಲ್ ಬಂದಿತ್ತು: ಇಂದ್ರಜಿತ್ ಲಂಕೇಶ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments