Webdunia - Bharat's app for daily news and videos

Install App

ಗುಂಡು ಹಾರಿಸಿ ಕೊರೊನಾ ವೈರಸ್ ಓಡಿಸಿದ ಬಿಜೆಪಿ ಅಧ್ಯಕ್ಷೆ

Webdunia
ಸೋಮವಾರ, 6 ಏಪ್ರಿಲ್ 2020 (19:49 IST)
ಕೊರೊನಾ ವಿರುದ್ಧ ಸಮರ ಸಾರಿ ಒಗ್ಗಟ್ಟು ಪ್ರದರ್ಶನ ಮಾಡಲು ಪ್ರಧಾನಿ ದೀಪ ಹಚ್ಚಲು ಕರೆ ನೀಡಿದ್ದರೆ, ಬಿಜೆಪಿ ಅಧ್ಯಕ್ಷೆಯೊಬ್ಬರು ಗುಂಡು ಹಾರಿಸಿದ್ದಾರೆ.

ದೀಪ ಬೆಳಗಿಸಲು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜು ತಿವಾರಿ, ದೀಪ ಹಚ್ಚಿದ ನಂತರ ಕೊರೊನಾ ವೈರಸ್ ಓಡಿಸೋಕೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ದೀಪ ಹಚ್ಚಿದ ನಂತರ ಕೊರೊನಾ ಓಡಿಸೋಕೆ ಗುಂಡು ಹೊಡೆದಿದ್ದೇನೆ ಅಂತ ಗುಂಡು ಹಾರಿಸಿರೋ ವಿಡಿಯೋವನ್ನು ಮಂಜು ತಿವಾರಿ ಅಪಲೋಡ್ ಮಾಡಿದ್ದಾರೆ.

ಬಿಜೆಪಿ ನಾಯಕಿ ವಿರುದ್ಧ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments