Webdunia - Bharat's app for daily news and videos

Install App

ದೋಸ್ತಿ ಸರಕಾರಕ್ಕೆ ಬಿಜೆಪಿ ಸವಾಲು

Webdunia
ಭಾನುವಾರ, 7 ಅಕ್ಟೋಬರ್ 2018 (18:39 IST)
ಲೋಕಸಭೆ ಚುನಾವಣೆಗೆ ದಿನಗಳು ಹತ್ತಿರ ಬರುತ್ತಿವೆ. ಏತನ್ಮಧ್ಯೆ ರಾಜ್ಯದ ಎರಡು ಎಂಎಲ್ ಎ ಸ್ಥಾನ ಹಾಗೂ ಮೂರು ಎಂಪಿ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯಲ್ಲಿ ದೋಸ್ತಿ ಸರಕಾರಕ್ಕೆ ಬಿಜೆಪಿಯೇ ಸವಾಲಾಗಿದೆ.

ರಾಮನಗರ, ಜಮಖಂಡಿ ವಿಧಾನಸಭೆ ಹಾಗೂ ಮಂಡ್ಯ, ಬಳ್ಳಾರಿ, ಶಿವಮೊಗ್ಗ ಎಂಪಿ ಸ್ಥಾನಗಳಿಗೆ ಉಪಚುನಾವಣೆ ಅಖಾಡ ಸಿದ್ಧಗೊಂಡಿದೆ.

ಬಿಜೆಪಿ ಹಾಗೂ ದೋಸ್ತಿ ಸರಕಾರದ ಪಕ್ಷಗಳಾದ ಕಾಂಗ್ರೆಸ್- ಜೆಡಿಎಸ್ ಗಳಿಗೆ ಈ ಚುನಾವಣೆ ತುಂಬಾ ಮಹತ್ವದ್ದಾಗಿದೆ.
ಹೇಗಾದರೂ ಮಾಡಿ ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆದ್ದರೆ ಜನರು ಸರಕಾರದ ಪರವಾಗಿದ್ದಾರೆ ಎಂಬ ಸಂದೇಶ ಸಾರಬಹುದು ಎಂದು ಜೆಡಿಎಸ್ – ಕಾಂಗ್ರೆಸ್ ಮುಖಂಡರು ಲೆಕ್ಕಾಚಾರದಲ್ಲಿ ಇದ್ದಾರೆ.

ಇನ್ನು ಪ್ರಬಲ ವಿರೋಧಕ ಪಕ್ಷವಾಗಿರುವ ಬಿಜೆಪಿ ಕೂಡ ಉಪಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ತನ್ನ ಬಲ ತೋರಿಸಲು ಸಿದ್ಧತೆ ನಡೆಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು: ಕನ್ನಡಿಗರು ಸಿಗಲಿಲ್ವಾ ಎಂದ ನೆಟ್ಟಿಗರು

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ಬೆಲೆ ಇನ್ನೂ ಏರಿಕೆ, ಎಷ್ಟಾಗಿದೆ ನೋಡಿ

ಪಹಲ್ಗಾಮ್ ದಾಳಿ ನಡೆದು ಎರಡು ತಿಂಗಳಾಗಿಲ್ಲ ಆಗ್ಲೇ ಪಾಕಿಸ್ತಾನದ ಚಾನೆಲ್ ಗಳ ನಿಷೇಧ ವಾಪಸ್

ಕೇಂದ್ರದಿಂದ ಶೀಘ್ರದಲ್ಲೇ ಮಧ್ಯಮವರ್ಗದವರಿಗೆ ಗುಡ್ ನ್ಯೂಸ್: ಇವುಗಳ ಬೆಲೆ ಕಡಿತ

ಮುಂದಿನ ಸುದ್ದಿ
Show comments