Webdunia - Bharat's app for daily news and videos

Install App

ದೋಸ್ತಿ ಸರಕಾರಕ್ಕೆ ಬಿಜೆಪಿ ಸವಾಲು

Webdunia
ಭಾನುವಾರ, 7 ಅಕ್ಟೋಬರ್ 2018 (18:39 IST)
ಲೋಕಸಭೆ ಚುನಾವಣೆಗೆ ದಿನಗಳು ಹತ್ತಿರ ಬರುತ್ತಿವೆ. ಏತನ್ಮಧ್ಯೆ ರಾಜ್ಯದ ಎರಡು ಎಂಎಲ್ ಎ ಸ್ಥಾನ ಹಾಗೂ ಮೂರು ಎಂಪಿ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯಲ್ಲಿ ದೋಸ್ತಿ ಸರಕಾರಕ್ಕೆ ಬಿಜೆಪಿಯೇ ಸವಾಲಾಗಿದೆ.

ರಾಮನಗರ, ಜಮಖಂಡಿ ವಿಧಾನಸಭೆ ಹಾಗೂ ಮಂಡ್ಯ, ಬಳ್ಳಾರಿ, ಶಿವಮೊಗ್ಗ ಎಂಪಿ ಸ್ಥಾನಗಳಿಗೆ ಉಪಚುನಾವಣೆ ಅಖಾಡ ಸಿದ್ಧಗೊಂಡಿದೆ.

ಬಿಜೆಪಿ ಹಾಗೂ ದೋಸ್ತಿ ಸರಕಾರದ ಪಕ್ಷಗಳಾದ ಕಾಂಗ್ರೆಸ್- ಜೆಡಿಎಸ್ ಗಳಿಗೆ ಈ ಚುನಾವಣೆ ತುಂಬಾ ಮಹತ್ವದ್ದಾಗಿದೆ.
ಹೇಗಾದರೂ ಮಾಡಿ ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆದ್ದರೆ ಜನರು ಸರಕಾರದ ಪರವಾಗಿದ್ದಾರೆ ಎಂಬ ಸಂದೇಶ ಸಾರಬಹುದು ಎಂದು ಜೆಡಿಎಸ್ – ಕಾಂಗ್ರೆಸ್ ಮುಖಂಡರು ಲೆಕ್ಕಾಚಾರದಲ್ಲಿ ಇದ್ದಾರೆ.

ಇನ್ನು ಪ್ರಬಲ ವಿರೋಧಕ ಪಕ್ಷವಾಗಿರುವ ಬಿಜೆಪಿ ಕೂಡ ಉಪಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ತನ್ನ ಬಲ ತೋರಿಸಲು ಸಿದ್ಧತೆ ನಡೆಸಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments