ದೋಸ್ತಿ ಸರಕಾರಕ್ಕೆ ಬಿಜೆಪಿ ಸವಾಲು

Webdunia
ಭಾನುವಾರ, 7 ಅಕ್ಟೋಬರ್ 2018 (18:39 IST)
ಲೋಕಸಭೆ ಚುನಾವಣೆಗೆ ದಿನಗಳು ಹತ್ತಿರ ಬರುತ್ತಿವೆ. ಏತನ್ಮಧ್ಯೆ ರಾಜ್ಯದ ಎರಡು ಎಂಎಲ್ ಎ ಸ್ಥಾನ ಹಾಗೂ ಮೂರು ಎಂಪಿ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯಲ್ಲಿ ದೋಸ್ತಿ ಸರಕಾರಕ್ಕೆ ಬಿಜೆಪಿಯೇ ಸವಾಲಾಗಿದೆ.

ರಾಮನಗರ, ಜಮಖಂಡಿ ವಿಧಾನಸಭೆ ಹಾಗೂ ಮಂಡ್ಯ, ಬಳ್ಳಾರಿ, ಶಿವಮೊಗ್ಗ ಎಂಪಿ ಸ್ಥಾನಗಳಿಗೆ ಉಪಚುನಾವಣೆ ಅಖಾಡ ಸಿದ್ಧಗೊಂಡಿದೆ.

ಬಿಜೆಪಿ ಹಾಗೂ ದೋಸ್ತಿ ಸರಕಾರದ ಪಕ್ಷಗಳಾದ ಕಾಂಗ್ರೆಸ್- ಜೆಡಿಎಸ್ ಗಳಿಗೆ ಈ ಚುನಾವಣೆ ತುಂಬಾ ಮಹತ್ವದ್ದಾಗಿದೆ.
ಹೇಗಾದರೂ ಮಾಡಿ ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆದ್ದರೆ ಜನರು ಸರಕಾರದ ಪರವಾಗಿದ್ದಾರೆ ಎಂಬ ಸಂದೇಶ ಸಾರಬಹುದು ಎಂದು ಜೆಡಿಎಸ್ – ಕಾಂಗ್ರೆಸ್ ಮುಖಂಡರು ಲೆಕ್ಕಾಚಾರದಲ್ಲಿ ಇದ್ದಾರೆ.

ಇನ್ನು ಪ್ರಬಲ ವಿರೋಧಕ ಪಕ್ಷವಾಗಿರುವ ಬಿಜೆಪಿ ಕೂಡ ಉಪಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ತನ್ನ ಬಲ ತೋರಿಸಲು ಸಿದ್ಧತೆ ನಡೆಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಕೇರಳ: ಡಾ ವಂದನಾ ದಾಸ್ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

ಈದ್ ಮಿಲಾದ್ ದಿನವೇ ಇರಾನ್‌ ಅಧ್ಯಕ್ಷನ ಜತೆ ದಿಢೀರ್ ಮಾತುಕತೆ ನಡೆದ ಪ್ರಧಾನಿ ನರೇಂದ್ರ ಮೋದಿ

ಮಥುರಾದ ದಂಘಾಟಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಮುಂದಿನ ಸುದ್ದಿ
Show comments