Webdunia - Bharat's app for daily news and videos

Install App

ಎಸ್‌.ಎಂ.ಕೃಷ್ಣರಿಂದ ಸಿಲಿಕಾನ್ ಸಿಟಿ, ಬಿಜೆಪಿ ಸಿಎಂಗಳಿಂದ ಗಾರ್ಬೇಜ್ ಸಿಟಿ: ಡಿ.ಕೆ.ಸುರೇಶ್

Webdunia
ಶನಿವಾರ, 8 ಅಕ್ಟೋಬರ್ 2016 (16:46 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ರೂಪಿಸಿದ್ದರು.. ಆದರೆ, ಬಿಜೆಪಿ ಸಿಎಂಗಳು ಬೆಂಗಳೂರನ್ನು ಗಾರ್ಬೇಜ್ ಸಿಟಿ ಮಾಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಗಂಭೀರವಾಗಿ ಆರೋಪಿಸಿದ್ದಾರೆ. 
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ರಾಜಧಾನಿ ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ರೂಪಿಸಿದರೂ. ಬಿಜೆಪಿ ಮುಖ್ಯಮಂತ್ರಿಗಳು ಬೆಂಗಳೂರನ್ನು ಗಾರ್ಬೇಜ್ ಸಿಟಿಯಾಗಿ ಮಾಡಿದ್ದರು. ಆದರೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದರು.
 
ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ತಮ್ಮ ಕಾರ್ಪೋರೇಟರ್‌ಗಳು ಹಾಗೂ ವೋಟ್ ಬ್ಯಾಂಕ್ ಇರುವ ಸ್ಥಳದಲ್ಲಿ ಮಾತ್ರ ಪಾರ್ಕ್‌ಗಳನ್ನು ನಿರ್ಮಾಣ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
 
ಸಮಗ್ರ ಬೆಂಗಳೂರಿನ ಅಭಿವೃದ್ಧಿಗೆ 2 ಸಾವಿರ ಕೋಟಿ ರೂಪಾಯಿ ಅಗತ್ಯವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಧುನಿಕ ಹಿಟ್ಲರ್ ಖಮೇನಿ ಅಸ್ತಿತ್ವ ಹೆಚ್ಚು ದಿನ ಇರಲ್ಲ: ಇಸ್ರೇಲ್ ರಕ್ಷಣಾ ಸಚಿವ ವಾರ್ನಿಂಗ್‌

ಮುಸ್ಲಿಂ ಮೀಸಲಾತಿ ಮಾಡಿ ಹಿಂದುಳಿದವರಿಗೆ ಭಾರೀ ಅನ್ಯಾಯ: ಪ್ರಲ್ಹಾದ್ ಜೋಶಿ

ಗೃಹಲಕ್ಷ್ಮಿ: ಬಾಕಿ ಹಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಮುಂದಿನ ಸುದ್ದಿ
Show comments