ಜನಾರ್ಧನ ರೆಡ್ಡಿಗೂ ನಮಗೂ ಸಂಬಂಧವಿಲ್ಲ: ಬಿಜೆಪಿ ಸ್ಪಷ್ಟನೆ

Webdunia
ಬುಧವಾರ, 2 ಮೇ 2018 (12:43 IST)
ಬೆಂಗಳೂರು: ಬಳ್ಳಾರಿ ಗಣಿ ದಣಿ ಜನಾರ್ಧನ ರೆಡ್ಡಿಗೂ ನಮಗೂ ಸಂಬಂಧವಿಲ್ಲ. ಅವರು ನಮ್ಮ ಪಕ್ಷದ ಸ್ಟಾರ್ ಪ್ರಚಾರಕರಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕರ್ನಾಟಕ ಚುನಾವಣಾ ಉಸ್ತುವಾರಿ ಮುರಳೀಧರ್ ರಾವ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ಜನಾರ್ಧನ ರೆಡ್ಡಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರನ್ನು ಪ್ರಚಾರಕರಾಗಿ ನಾವು ಕರೆದಿಲ್ಲ. ಹಾಗಿದ್ದರೂ ಅವರು ಬಾದಾಮಿ ಕ್ಷೇತ್ರದಲ್ಲಿ ಶ್ರೀರಾಮುಲು ಸ್ನೇಹಿತರಾಗಿರುವುದರಿಂದ ಪ್ರಚಾರ ಮಾಡುತ್ತಿದ್ದಾರಷ್ಟೆ’ ಎಂದು ಮುರಳೀಧರ್ ರಾವ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ವೃಂದಾವನದಲ್ಲಿ ವಾಟರ್ ಕೂಲರ್ ತಾಗಿ ನೋಡುತ್ತಿದ್ದಂತೇ ಪ್ರಾಣ ಕಳೆದುಕೊಂಡ ಯುವಕ: Viral video

ಗೂಂಡಾಗಳ ಬಿಟ್ಟು ರೈತರಿಗೆ ಬೆದರಿಸಬೇಡಿ. ಟೌನ್‍ಶಿಫ್: ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಡಿ: ಬಿ.ವೈ. ವಿಜಯೇಂದ್ರ

ಸಚಿವ ಸ್ಥಾನಕ್ಕೆ ನನ್ನ ಬೇಡಿಕೆ...: ಮಂತ್ರಿಗಿರಿಗೆ ಬೇಡಿಕೆ ಇಟ್ಟ ಬಗ್ಗೆ ಜಮೀರ್ ಅಹ್ಮದ್ ಶಾಕಿಂಗ್ ಹೇಳಿಕೆ

ಬಡವನಾದರೇನು ಪ್ರಿಯೇ....ಕುಟುಂಬದ ಜೊತೆ ಖುಷಿಯಾಗಿರುವುದನ್ನು ಹೇಳಿಕೊಟ್ಟ ಬಡ ವ್ಯಕ್ತಿ Video

ಮುಂದಿನ ಸುದ್ದಿ
Show comments