Webdunia - Bharat's app for daily news and videos

Install App

ಬಿಜೆಪಿ-ಕಾಂಗ್ರೆಸ್ ಭಾರೀ ಡ್ರಾಮಾ ಮಾಡ್ತಿವೆ: ಎಚ್ ಡಿ ಕುಮಾರಸ್ವಾಮಿ

Webdunia
ಶನಿವಾರ, 13 ಜನವರಿ 2018 (08:58 IST)
ಬೆಂಗಳೂರು: ಮಹದಾಯಿ ನದಿ ನೀರಿನ ಸಮಸ್ಯೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಭಾರೀ ಡ್ರಾಮಾ ಮಾಡ್ತಿವೆ ಎಂದು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
 

ಒಂದೆಡೆ ಮಹದಾಯಿ ಹೋರಾಟಗಾರರ ಬಂದ್ ಗೆ ಆಡಳಿತಾರೂಢ ಕಾಂಗ್ರೆಸ್ ಪರೋಕ್ಷ ಬೆಂಬಲ ಸೂಚಿಸಿದೆ. ಇನ್ನೊಂದೆಡೆ ಬಿಜೆಪಿ ಸಂಪೂರ್ಣ ಮೌನ ವಹಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಹದಾಯಿ ವಿಚಾರದಲ್ಲಿ ನಾವೂ ಬಂದ್ ಗೆ ಬೆಂಬಲ ನೀಡುತ್ತೇವೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದು ಮಾತುಕತೆ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಲಿ. ಸಮಸ್ಯೆಯಿಟ್ಟುಕೊಂಡು ಎರಡೂ ಪಕ್ಷಗಳು ನೋವಿನ ಸಮಾಧಿಯ ಮೇಲೆ ರಾಜಕೀಯ ಮಾಡುವುದು ನಿಲ್ಲಿಸಲಿ ಎಂದು ಅವರು ಕುಟುಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments