Webdunia - Bharat's app for daily news and videos

Install App

ಇಂದು ಬಿಜೆಪಿ ಕೋರ್ ಕಮಿಟಿ‌ ಸಭೆ ಮುಂದೂಡಿಕೆ

Webdunia
ಗುರುವಾರ, 8 ಜೂನ್ 2023 (15:10 IST)
ಇಂದು ಬಿಜೆಪಿ ಕಚೇರಿಯಲ್ಲಿ ಗೆದ್ದ ಶಾಸಕರಿಗೆ ಅಭಿನಂದನಾ ಸಭೆ ನಡೆಯಿತು. ಶಾಸಕರ ಜೊತೆ ಮುಂದಿನ ಕಾರ್ಯರೂಪಗಳ ಬಗ್ಗೆ ಬಿಜೆಪಿ ಮುಖಂಡರು ಚರ್ಚೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ , ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಸಿಟಿ ರವಿ, ಸಂಘಟನಾ ಕಾರ್ಯದರ್ಶಿ ಜಿ.ವಿ ರಾಜೇಶ್‌ ಉಪಸ್ಥಿತರಿದ್ದರು.ಇನ್ನು ಸೋಲು ಗೆಲುವಿನ ಪರಾಮರ್ಶೆ ನಡೆಸಲು ಇಂದು ಸಂಜೆಗೆ ನಿಗದಿಯಾಗಿದ್ದ ಕೋರ್‌ ಕಮಿಟಿ ಸಭೆ ರದ್ದಾಗಿದ್ದು ಈ ಸಭೆಯನ್ನ ಮುಂದಿನ ವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments