Webdunia - Bharat's app for daily news and videos

Install App

ಇಂದು ಸಂಜೆ 5ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ

Webdunia
ಶನಿವಾರ, 6 ಜೂನ್ 2020 (10:02 IST)
Normal 0 false false false EN-US X-NONE X-NONE

ಬೆಂಗಳೂರು : ಇಂದು  ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.

 

ಇಂದು ಸಂಜೆ 5ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ವೇಳೆ  ರಾಜ್ಯ ಸಭಾ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.  ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು, ಅರುಣ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
 

ಹಾಗೇ ಕೋರ್ ಕಮಿಟಿ ಸಭೆ ಬಳಿಕ ಸಭೆಯ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸುತ್ತಿದ್ದ ಸರ್ಕಾರ ಬಾರಿ ಕೊರೊನಾ ನೆಪ ಹೇಳಿ ವಿಧಾನಸೌಧದಲ್ಲಿ ನಡೆಸಬೇಕಿದ್ದ ಸುದ್ದಿಗೋಷ್ಠಿಯನ್ನು ರದ್ದು ಮಾಡಿದೆ ಎಂಬುದಾಗಿ ತಿಳಿದುಬಂದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments