Webdunia - Bharat's app for daily news and videos

Install App

ಬಿಜೆಪಿ ಕೋರ್ ಕಮಿಟಿ ಸಭೆ ನಾಳೆ: ಚುನಾವಣೆ ಆಯೋಗಕ್ಕೆ ಮತ್ತೆ ದೂರು?

Webdunia
ಬುಧವಾರ, 24 ಏಪ್ರಿಲ್ 2019 (18:12 IST)
ರಾಜ್ಯ ಬಿಜೆಪಿ ಘಟಕದ ಮಹತ್ವದ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ. ಸಭೆ ಬಳಿಕ ಚುನಾವಣೆ ಆಯೋಗಕ್ಕೆ ದೂರುಗಳನ್ನು ಸಲ್ಲಿಸಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದ್ದು, 66.45% ರಷ್ಟು ಮತದಾರರು ಮತ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ, ಮೋದಿ ಪರವಾದ ಅಲೆಯಿದೆ. 22 ಕ್ಕೂ ಹೆಚ್ಚಿನ ಸ್ಥಾನಗಳನ್ನ ಗೆಲ್ಲುತ್ತೇವೆ ಎಂದರು.

ಇನ್ನು ಮತದಾರರ ಪಟ್ಟಿಯಿಂದ ಕೊನೆ ಕ್ಷಣದಲ್ಲಿ ಹೆಸರುಗಳನ್ನ ಅಳಿಸಿರುವ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡ್ತೇವೆ. ರಾಜ್ಯ ಚುನಾವಣಾ ಆಯೋಗಕ್ಕೂ ದೂರು ಕೊಡ್ತೇವೆ. ಉಪ ಚುನಾವಣೆ ನಡೆಯುವ ಎರಡು ವಿಧಾನಸಭಾ ಕ್ಷೇತ್ರಗಳ ಜಿಲ್ಲೆಗಳ ಮುಖಂಡರ ಸಭೆ ನಾಳೆ ಮಾಡುತ್ತೇವೆ ಎಂದರು.

ಜಿಲ್ಲಾ ಮುಖಂಡರ ಸಲಹೆ ಪಡೆದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಅಭ್ಯರ್ಥಿಗಳ ಪಟ್ಟಿ ಕಳಿಸ್ತೇವೆ ಅಂತ
ಅರವಿಂದ್ ಲಿಂಬಾವಳಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments