Webdunia - Bharat's app for daily news and videos

Install App

ಬಿಜೆಪಿ ಕೋರ್ ಕಮಿಟಿ ಸಭೆ ನಾಳೆ: ಚುನಾವಣೆ ಆಯೋಗಕ್ಕೆ ಮತ್ತೆ ದೂರು?

Webdunia
ಬುಧವಾರ, 24 ಏಪ್ರಿಲ್ 2019 (18:12 IST)
ರಾಜ್ಯ ಬಿಜೆಪಿ ಘಟಕದ ಮಹತ್ವದ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ. ಸಭೆ ಬಳಿಕ ಚುನಾವಣೆ ಆಯೋಗಕ್ಕೆ ದೂರುಗಳನ್ನು ಸಲ್ಲಿಸಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದ್ದು, 66.45% ರಷ್ಟು ಮತದಾರರು ಮತ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ, ಮೋದಿ ಪರವಾದ ಅಲೆಯಿದೆ. 22 ಕ್ಕೂ ಹೆಚ್ಚಿನ ಸ್ಥಾನಗಳನ್ನ ಗೆಲ್ಲುತ್ತೇವೆ ಎಂದರು.

ಇನ್ನು ಮತದಾರರ ಪಟ್ಟಿಯಿಂದ ಕೊನೆ ಕ್ಷಣದಲ್ಲಿ ಹೆಸರುಗಳನ್ನ ಅಳಿಸಿರುವ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡ್ತೇವೆ. ರಾಜ್ಯ ಚುನಾವಣಾ ಆಯೋಗಕ್ಕೂ ದೂರು ಕೊಡ್ತೇವೆ. ಉಪ ಚುನಾವಣೆ ನಡೆಯುವ ಎರಡು ವಿಧಾನಸಭಾ ಕ್ಷೇತ್ರಗಳ ಜಿಲ್ಲೆಗಳ ಮುಖಂಡರ ಸಭೆ ನಾಳೆ ಮಾಡುತ್ತೇವೆ ಎಂದರು.

ಜಿಲ್ಲಾ ಮುಖಂಡರ ಸಲಹೆ ಪಡೆದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಅಭ್ಯರ್ಥಿಗಳ ಪಟ್ಟಿ ಕಳಿಸ್ತೇವೆ ಅಂತ
ಅರವಿಂದ್ ಲಿಂಬಾವಳಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments