ಮುತಾಲಿಕ್ ಪೋಸ್ಟರ್‌ಗೆ ಬಿಜೆಪಿ ಕೌಂಟರ್

Webdunia
ಸೋಮವಾರ, 3 ಏಪ್ರಿಲ್ 2023 (09:36 IST)
ಉಡುಪಿ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಮುತಾಲಿಕ್ ನಡುವೆ ಮುಟ್ಟಾಳ ವಾರ್ ಶುರುವಾಗಿದೆ. ಚುನಾವಣೆ ಘೋಷಣೆಗೆ ಮುನ್ನ ಆರೋಪಗಳ ಸುರಿಮಳೆ ಮಾಡುತ್ತಿದ್ದ ಮುತಾಲಿಕ್ಗೆ ಬಿಜೆಪಿ ಉತ್ತರ ಕೊಟ್ಟಿರಲಿಲ್ಲ. ಇದೀಗ ಸುನಿಲ್ ಕುಮಾರ್ ಗೆ ಮತ ಹಾಕಿ ಮುಟ್ಟಾಳ ರಾಗಬೇಡಿ ಎಂಬ ಮುತಾಲಿಕ್ ಪೋಸ್ಟರ್ ವಿರುದ್ಧ ಕಮಲ ಪಡೆ ತಿರುಗಿಬಿದ್ದಿದೆ.
 
ಹೌದು. ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ರಾಜಕೀಯ ಪಕ್ಷಗಳ ನಾಯಕರ ಟಾಕ್ಫೈಟ್ ಜೋರಾಗಿದೆ. ಈ ಮಧ್ಯೆ ಕಾರ್ಕಳ ಅಖಾಡದಲ್ಲಿ ಪೋಸ್ಟರ್ ವಾರ್ ತಾರಕಕ್ಕೇರಿದೆ. ಕಾರ್ಕಳದಲ್ಲೀಗ ಪ್ರಮೋದ್ ಮುತಾಲಿಕ್ ಹಾಗೂ ಸಚಿವ ಸುನೀಲ್ ಕುಮಾರ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. 

ಕಾರ್ಕಳದ ಜನತೆ ಮತ್ತೊಮ್ಮೆ ಸುನಿಲ್ ಕುಮಾರ್ ಅವರನ್ನು ಗೆಲ್ಲಿಸಿದ್ರೆ ನಿಮ್ಮಷ್ಟು ಮುಟ್ಟಾಳರು ಮತ್ತೊಬ್ಬರಿಲ್ಲ. ನೀವು ಮತ್ತೆ ಮುಟ್ಟಾಳರಾಗುವಿರಾ. ಹೀಗಂತಾ ಪ್ರಮೋದ್ ಮುತಾಲಿಕ್ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟರ್ ಹಾಕುತ್ತಿದ್ದಂತೆ ಕಾರ್ಕಳದ ಬಿಜೆಪಿ ಕಾರ್ಯಕರ್ತರು ಕೆರಳಿ ಕೆಂಡವಾಗಿದ್ದಾರೆ. ನೂರಾರು ಜನ ಮುತಾಲಿಕ್ ಪೋಸ್ಟರ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments