ಸಿದ್ದರಾಮಯ್ಯ ಪುತ್ರನನ್ನ ಟೀಕಿಸಿದ ಬಿಜೆಪಿ

geetha
ಸೋಮವಾರ, 5 ಫೆಬ್ರವರಿ 2024 (20:38 IST)
ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರು ವರ್ಗಾವಣೆ ದಂಧೆಯಲ್ಲಿ ತಮ್ಮ ವ್ಯಾಪ್ತಿಯನ್ನು ಮೈಸೂರಿನಿಂದ ರಾಜ್ಯಾದ್ಯಂತ ವಿಸ್ತರಿಸಿಕೊಂಡಿದ್ದಾರೆ. ಜೊತೆಗೆ ಅವರು ಹಲೋ ಅಪ್ಪ, ಡಾಕ್ಟರ್‌ ಚೀಟಿ, ವೈಎಸ್‌ಟಿ, ಟ್ರಾನ್ಸ್‌ ಫರ್‌ ಕಿಂಗ್‌ ಮತ್ತು ತಂದೆಗೆ ತಕ್ಕ ಮಗ ಇತ್ಯಾದಿ ಬಿರುದುಗಳನ್ನು ಗಳಿಸಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ. ಜೊತೆಗೆ,  ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆ ಸಿದ್ದರಾಮಯ್ಯ ಅವರ ಕೀರ್ತಿಪತಾಕೆಯನ್ನು ಹಾರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ.  ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಇಬ್ಬರೂ ವರ್ಗಾವಣೆ ದಂಧೆಯಲ್ಲಿ ತೊಡಗಿಕೊಂಡಿದ್ದಾರೆಂದು ಬಿಜೆಪಿ ಆರೋಪಿಸಿದೆ. ಭಾನುವಾರ ಈ ಕುರಿತು ಎಕ್ಸ್‌ ಮೂಲಕ ಸಂದೇಶ ಹಂಚಿಕೊಂಡಿರುವ ಬಿಜೆಪಿ ಸಿಎಂ ಪುತ್ರನ ವರ್ಗಾವಣೆ ದಂಧೆ ರಾಜ್ಯದ ತುಂಬಾ ವಿಸ್ತರಿಸಿದೆ ಎಂದು ಟೀಕಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments