Webdunia - Bharat's app for daily news and videos

Install App

ಸಿಎಂ ತವರಲ್ಲೆ ಬಿಜೆಪಿ ಸೋಲು!

Webdunia
ಬುಧವಾರ, 3 ನವೆಂಬರ್ 2021 (16:01 IST)
ಬಿಜೆಪಿ ಸೋಲು ಹಿನ್ನಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಶ್ರೀನಿವಾಸ್ ಮಾನೆಯನ್ನ ಹಾಡಿ ಹೊಗಳಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ ನಿಜ, ಆದ್ರೆ ಅದು ಶ್ರೀನಿವಾಸ್ ಮಾನೆ ಗೆಲುವು ಅಂತ ಹಾಡಿ ಹೊಗಳಿದ್ದಾರೆ. ಇನ್ನು ಕ್ಷೇತ್ರದ ಗೆಲುವಿಗಾಗಿ ಶ್ರೀನಿವಾಸ್ ಮಾನೆ ಸಾಕಷ್ಟು ಪ್ರಯತ್ನ ಹಾಕಿದ್ದರು, ಅದರ ಫಲ ರಿಸಲ್ಟ್ನಲ್ಲಿ ಗೊತ್ತಾಗಿದೆ. ಹೀಗಾಗಿ ನಾನು ಆ ಗೆಲುವಿನ ಕ್ರೆಡಿಟ್ ಆತನಿಗೆ ನೀಡುತ್ತೇನೆ ಅಂತ ಹೇಳಿದ್ದಾರೆ.. ಅಲ್ಲದೇ, ಚುನಾವಣೆಯಲ್ಲಿ ಜನರು ಏನು ತೀರ್ಮಾನ ಕೊಡ್ತಾರೋ ಅದಕ್ಕೆ ತಲೆ ತಗ್ಗಿಸಬೇಕು ಅಂತ ಈಶ್ವರಪ್ಪ ಹೇಳಿದ್ದಾರೆ..

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments