Webdunia - Bharat's app for daily news and videos

Install App

ಸಿಎಂ ತವರಲ್ಲೆ ಬಿಜೆಪಿ ಸೋಲು!

Webdunia
ಬುಧವಾರ, 3 ನವೆಂಬರ್ 2021 (16:01 IST)
ಬಿಜೆಪಿ ಸೋಲು ಹಿನ್ನಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಶ್ರೀನಿವಾಸ್ ಮಾನೆಯನ್ನ ಹಾಡಿ ಹೊಗಳಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ ನಿಜ, ಆದ್ರೆ ಅದು ಶ್ರೀನಿವಾಸ್ ಮಾನೆ ಗೆಲುವು ಅಂತ ಹಾಡಿ ಹೊಗಳಿದ್ದಾರೆ. ಇನ್ನು ಕ್ಷೇತ್ರದ ಗೆಲುವಿಗಾಗಿ ಶ್ರೀನಿವಾಸ್ ಮಾನೆ ಸಾಕಷ್ಟು ಪ್ರಯತ್ನ ಹಾಕಿದ್ದರು, ಅದರ ಫಲ ರಿಸಲ್ಟ್ನಲ್ಲಿ ಗೊತ್ತಾಗಿದೆ. ಹೀಗಾಗಿ ನಾನು ಆ ಗೆಲುವಿನ ಕ್ರೆಡಿಟ್ ಆತನಿಗೆ ನೀಡುತ್ತೇನೆ ಅಂತ ಹೇಳಿದ್ದಾರೆ.. ಅಲ್ಲದೇ, ಚುನಾವಣೆಯಲ್ಲಿ ಜನರು ಏನು ತೀರ್ಮಾನ ಕೊಡ್ತಾರೋ ಅದಕ್ಕೆ ತಲೆ ತಗ್ಗಿಸಬೇಕು ಅಂತ ಈಶ್ವರಪ್ಪ ಹೇಳಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments