ಸಿಎಂ ತವರಲ್ಲೆ ಬಿಜೆಪಿ ಸೋಲು!

Webdunia
ಬುಧವಾರ, 3 ನವೆಂಬರ್ 2021 (16:01 IST)
ಬಿಜೆಪಿ ಸೋಲು ಹಿನ್ನಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಶ್ರೀನಿವಾಸ್ ಮಾನೆಯನ್ನ ಹಾಡಿ ಹೊಗಳಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ ನಿಜ, ಆದ್ರೆ ಅದು ಶ್ರೀನಿವಾಸ್ ಮಾನೆ ಗೆಲುವು ಅಂತ ಹಾಡಿ ಹೊಗಳಿದ್ದಾರೆ. ಇನ್ನು ಕ್ಷೇತ್ರದ ಗೆಲುವಿಗಾಗಿ ಶ್ರೀನಿವಾಸ್ ಮಾನೆ ಸಾಕಷ್ಟು ಪ್ರಯತ್ನ ಹಾಕಿದ್ದರು, ಅದರ ಫಲ ರಿಸಲ್ಟ್ನಲ್ಲಿ ಗೊತ್ತಾಗಿದೆ. ಹೀಗಾಗಿ ನಾನು ಆ ಗೆಲುವಿನ ಕ್ರೆಡಿಟ್ ಆತನಿಗೆ ನೀಡುತ್ತೇನೆ ಅಂತ ಹೇಳಿದ್ದಾರೆ.. ಅಲ್ಲದೇ, ಚುನಾವಣೆಯಲ್ಲಿ ಜನರು ಏನು ತೀರ್ಮಾನ ಕೊಡ್ತಾರೋ ಅದಕ್ಕೆ ತಲೆ ತಗ್ಗಿಸಬೇಕು ಅಂತ ಈಶ್ವರಪ್ಪ ಹೇಳಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಗೆ ಪ್ರಧಾನಿ ಮೋದಿ ಒಂದು ಕರೆ ಮಾಡಿದ್ರೆ ಸಾಕು ಸಮಸ್ಯೆ ಪರಿಹಾರ: ಯುಎಇ ರಾಯಭಾರಿ

ಮಕ್ಕಳ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ: 490 ಕೋಟಿ ಅನುದಾನ ಮೀಸಲು

ಬೆಂಗಳೂರಿನ ಟ್ರಾಫಿಕ್ ಆಡಿಕೊಂಡು ಲೇವಡಿ ಮಾಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಕರ್ನಾಟಕದ ಮತ್ತೊಂದು ಕೇರಳ ಪ್ರೀತಿ: ಕೇರಳದಿಂದ ಟೆಂಡರ್ ಇಲ್ಲದೇ ಟ್ರಾನ್ಸ್ ಫಾರ್ಮರ್ ಗೆ ಆರ್ಡರ್ ಆರೋಪ

ಕೇರಳಕ್ಕೆ ರಾಹುಲ್ ಗಾಂಧಿ ಘೋಷಿಸಿದ ಪಂಚ ಗ್ಯಾರಂಟಿಗಳು ಏನೆಲ್ಲಾ ನೋಡಿ

ಮುಂದಿನ ಸುದ್ದಿ
Show comments