Webdunia - Bharat's app for daily news and videos

Install App

ದೇವೇಗೌಡ, ಮುನಿಯಪ್ಪ, ಖರ್ಗೆ ಸೋಲು: ಬಿಜೆಪಿ ರಾಜ್ಯಾಧ್ಯಕ್ಷ ಭವಿಷ್ಯ

Webdunia
ಶನಿವಾರ, 27 ಏಪ್ರಿಲ್ 2019 (13:08 IST)
ಬಿಜೆಪಿ ರಾಜ್ಯಾಧ್ಯಕ್ಷರು ಭವಿಷ್ಯ ನುಡಿದಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶ ಬಿಜೆಪಿ ಪರ ಬರಲಿದ್ದು, ಘಟನಾನುಘಟಿ ಕಾಂಗ್ರೆಸ್, ಜೆಡಿಎಸ್ ನಾಯಕರು ಸೋಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಕೆ.ಹೆಚ್.ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಸೋಲಲಿದ್ದಾರೆ. ಹೆಚ್.ಡಿ. ದೇವೇಗೌಡರು ಸೋತರೂ ಆಶ್ಚರ್ಯ ಪಡಬೇಕಿಲ್ಲ ಎಂದರು.

ಮಾಧ್ಯಮಕ್ಕೋಸ್ಕರ ಮತ್ತು ಮಾಧ್ಯಮವರನ್ನು ತೃಪ್ತಿಪಡಿಸಲು ಇದನ್ನು  ಹೇಳುತ್ತಿಲ್ಲ ಎಂದ ಅವರು, ಕಾಂಗ್ರೆಸ್, ಜೆಡಿಎಸ್ ಘಟಾನುಘಟಿಗಳು ಹಿನ್ನಡೆ ಅನುಭವಿಸುವುದು ನಿಶ್ಚಿತ. ಈಗಾಗಲೇ ರಾಜಕೀಯ ಗೊಂದಲಗಳು ಶುರುವಾಗಿವೆ. ಕಾಂಗ್ರೆಸ್, ಜೆಡಿಎಸ್ ನಲ್ಲಿ ಗೊಂದಲ ಶುರುವಾಗಿದೆ. ಫಲಿತಾಂಶದ ಬಳಿಕ ಅದು ಉಲ್ಬಣವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments