Webdunia - Bharat's app for daily news and videos

Install App

ದೇವೇಗೌಡ, ಮುನಿಯಪ್ಪ, ಖರ್ಗೆ ಸೋಲು: ಬಿಜೆಪಿ ರಾಜ್ಯಾಧ್ಯಕ್ಷ ಭವಿಷ್ಯ

Webdunia
ಶನಿವಾರ, 27 ಏಪ್ರಿಲ್ 2019 (13:08 IST)
ಬಿಜೆಪಿ ರಾಜ್ಯಾಧ್ಯಕ್ಷರು ಭವಿಷ್ಯ ನುಡಿದಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶ ಬಿಜೆಪಿ ಪರ ಬರಲಿದ್ದು, ಘಟನಾನುಘಟಿ ಕಾಂಗ್ರೆಸ್, ಜೆಡಿಎಸ್ ನಾಯಕರು ಸೋಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಕೆ.ಹೆಚ್.ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಸೋಲಲಿದ್ದಾರೆ. ಹೆಚ್.ಡಿ. ದೇವೇಗೌಡರು ಸೋತರೂ ಆಶ್ಚರ್ಯ ಪಡಬೇಕಿಲ್ಲ ಎಂದರು.

ಮಾಧ್ಯಮಕ್ಕೋಸ್ಕರ ಮತ್ತು ಮಾಧ್ಯಮವರನ್ನು ತೃಪ್ತಿಪಡಿಸಲು ಇದನ್ನು  ಹೇಳುತ್ತಿಲ್ಲ ಎಂದ ಅವರು, ಕಾಂಗ್ರೆಸ್, ಜೆಡಿಎಸ್ ಘಟಾನುಘಟಿಗಳು ಹಿನ್ನಡೆ ಅನುಭವಿಸುವುದು ನಿಶ್ಚಿತ. ಈಗಾಗಲೇ ರಾಜಕೀಯ ಗೊಂದಲಗಳು ಶುರುವಾಗಿವೆ. ಕಾಂಗ್ರೆಸ್, ಜೆಡಿಎಸ್ ನಲ್ಲಿ ಗೊಂದಲ ಶುರುವಾಗಿದೆ. ಫಲಿತಾಂಶದ ಬಳಿಕ ಅದು ಉಲ್ಬಣವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments