Webdunia - Bharat's app for daily news and videos

Install App

ಬಿಜೆಪಿ ಉದ್ಯೋಗ ಸೃಷ್ಟಿ ಮಾಡಲಿಲ್ಲ -ಡಿಸಿಎಂ ಡಿ.ಕೆ ಶಿವಕುಮಾರ್

Webdunia
ಶನಿವಾರ, 30 ಡಿಸೆಂಬರ್ 2023 (14:42 IST)
ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮೆಲ್ಲ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕಾರ್ಯಕ್ರಮ ಇತ್ತು.ಖಾಸಗಿ ಕ್ಷೇತ್ರದಲ್ಲಿ ಎಷ್ಟು ಉದ್ಯೋಗ ಸೃಷ್ಟಿ ಮಾಡಬೇಕು ಅಂತ ಸಿಎಂ ಚರ್ಚೆ ಮಾಡಿದ್ದಾರೆ.ಬಿಜೆಪಿ ಉದ್ಯೋಗ ಸೃಷ್ಟಿ ಮಾಡಲಿಲ್ಲ ಹಾಗಾಗಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸಿದ್ರು.ಆಗ ಯುವಕರಿಗೆ ಭರವಸೆ ನೀಡಲಾಗಿತ್ತು.ಉದ್ಯೋಗ ಯಾವ ರೀತಿ ಕೊಡಬೇಕು.ಇಂಡಸ್ಟ್ರಿ ಜೊತೆ ಹೇಗೆ ಮಾಡಬೇಕು ಅಂತ ಸಚಿವರ ಜೊತೆ ಚರ್ಚೆಯಾಗಿದೆ.

ಸಲಹೆ ಕೂಡ ನೀಡಿದ್ದಾರೆ.ಇಂಡಸ್ಟ್ರಿಗೆ ತಕ್ಕಂತೆ ಹುಡುಗರನ್ನ ಸಿದ್ಧ ಮಾಡಬೇಕು.ಈಗ ಸಚಿವರ ಸಮಿತಿ ರಚನೆ ಮಾಡಲಾಗಿದೆ.ಪ್ರಾರಂಭದಲ್ಲಿ ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮ ಇತ್ತು.ವಿಶೇಷವಾಗಿ ಗ್ರಾಮೀಣ ಮಕ್ಕಳಿಗೆ ಆಧ್ಯತೆ ನೀಡಲಾಗಿದೆ.ಎಲ್ಲಾ ಇಂಡಸ್ಟ್ರಿ ಎಲ್ಲವೂ ಸೇರಬೇಕು.ಗ್ರಾಮೀಣ, ನಮ್ಮ‌ಕನ್ನಡ ವಿದ್ಯಾರ್ಥಿಗಳಿಗೆ ಅನುಕೂಲ ಆಗಬೇಕು.ಜನವರಿ ತಿಂಗಳಲ್ಲಿ ಕಾರ್ಯಕ್ರಮ ನಡೆಯಲಿದೆ.ಮೊದಲು ಬೆಂಗಳೂರು, ನಂತರ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಎಸ್‌ಟಿ ಕಡಿತ: ಯುಪಿ ವಿದ್ಯಾರ್ಥಿಗಳು, ಗೃಹಿಣಿಯರಿಂದ ಪ್ರಧಾನಿಗೆ ಸ್ಪೆಷಲ್ ಥ್ಯಾಂಕ್ಸ್

ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ

ಭಾರತಕ್ಕೆ ಮತ್ತೆ ಸುಂಕ ಬೆದರಿಕೆ ಹಾಕಿದ ಟ್ರಂಪ್: ಹಾಕ್ಕೋ ಹೋಗು ಎಂದ ಭಾರತೀಯರು

ನೆನಪಿನ ಶಕ್ತಿ ಹೆಚ್ಚಿಸಲು ಡಾ ನಾ ಸೋಮೇಶ್ವರವರ ಸಿಂಪಲ್ ಟ್ರಿಕ್ಸ್

ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ: ಎಚ್ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments