Webdunia - Bharat's app for daily news and videos

Install App

ಬಿಜೆಪಿ ಜಿಲ್ಲಾಧ್ಯಕ್ಷನಿಗೆ ಜೈಲು ಶಿಕ್ಷೆ

Webdunia
ಶುಕ್ರವಾರ, 26 ಅಕ್ಟೋಬರ್ 2018 (17:01 IST)
ಹೋಟೆಲ್ ಉದ್ಯಮಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಚಿತ್ರದುರ್ಗ ಪ್ರಧಾನ ಜೆಂಎಂಎಫ್ ಸಿ ನ್ಯಾಯಾಲಯ ತೀರ್ಪು ನೀಡಿದೆ. 10 ಸಾವಿರ ರೂ. ದಂಡ, 1 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ.

ನವೀನ್ ಹೋಟೆಲ್ ನಿರ್ದೇಶಕರೂ ಆಗಿದ್ದಾರೆ. ನ್ಯಾಯಾಧೀಶ ಶಮೀರ್. ಪಿ. ನಂದಿಹಾಳ್ ರಿಂದ ಆದೇಶ ಮಾಡಲಾಗಿದೆ.
ಕಾರ್ಮಿಕ ರಾಜ್ಯ ವಿಮಾ ನಿಗಮಕ್ಕೆ ಹಣ ಕಟ್ಟದೆ ವಂಚನೆ ಮಾಡಿರುವ ಪ್ರಕರಣ ಹಿನ್ನೆಲೆಯಲ್ಲಿ ಈ ತೀರ್ಪು ನೀಡಲಾಗಿದೆ.  
2012-13 ನೇ ಸಾಲಿನ 1,54,440 ರೂ. ಹಣ ಕಟ್ಟದೆ ವಂಚನೆ ಮಾಡಿದ ಪ್ರಕರಣ ಇದಾಗಿದೆ.

ಸರ್ಕಾರಿ ಅಭಿಯೋಜಕ ಪಿ.ಪಿ.ತಿಪ್ಪೇಸ್ವಾಮಿರಿಂದ ಸರ್ಕಾರ ಪರ ವಾದ ಮಂಡನೆ ಮಾಡಲಾಗಿತ್ತು.
ಕಾರ್ಮಿಕ ವಿಮಾ ನಿಗಮ ಚಿತ್ರದುರ್ಗ ವಿಭಾಗದಿಂದ ಕೇಸ್ ದಾಖಲಾಗಿತ್ತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments