Webdunia - Bharat's app for daily news and videos

Install App

ಬಿಜೆಪಿಗೆ ನಮ್ಮ ವಿರುದ್ಧ ನೇರವಾಗಿ ನಿಂತು ಗೆಲ್ಲುವ ಗಂಡಸ್ತನ ಇಲ್ಲಾ...!

Webdunia
ಶುಕ್ರವಾರ, 9 ಡಿಸೆಂಬರ್ 2022 (19:03 IST)
ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಕಾಂಗ್ರೆಸ್ ಮುಖಂಡ ಮನೋಹರ್ ಪ್ರತಿಕ್ರಿಯಿಸಿದ್ದು.ಕಳೆದ ಬೆಂಗಳೂರು ಸಿಸಿಬಿ ಅಧಿಕಾರಿಗಳು ರೌಡಿಗಳ ಮನೆ ರೇಡ್ ಮಾಡಿದ್ರು.ಯಾರು ತಲೆ‌ಮರೆಸಿಕೊಂಡಿದ್ದಾರೆ ಅಂತ ಹೇಳಿದ್ರೋ ಅವರು ಬಿಜೆಪಿ ನಾಯಕರ ಜೊತೆ ವೇದಿಕೆ ಹಂಚಿಕೊಂಡಿದ್ರು.ಬಿಜೆಪಿ ಮೇಲೆ ಬಂದಿರುವ ರೌಡಿ ಪಟ್ಟದ ಆರೋಪವನ್ನ ಕಾಂಗ್ರೆಸ್ ಮೇಲೆ ಆರೋಪ ಮಾಡ್ತಾ ಇದ್ದಾರೆ.ಈ ಬಗ್ಗೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದೇವೆ
 
ಈ ಬಗ್ಗೆ ತನಿಖೆಗೆ ಕೇಂದ್ರ ವಿಭಾಗ ಡಿಸಿಪಿಗೆ ತನಿಖೆಗೆ ಸೂಚಿಸಿದ್ದಾರೆ.ಬಿಜೆಪಿಯವರೆ ಈ ಅಕೌಂಟ್ ಗಳ ಮೂಲಕ ಕುತಂತ್ರ ಮಾಡಿದ್ದಾರೆ.ಬಿಜೆಪಿಗೆ ನಮ್ಮ ವಿರುದ್ಧ ನೇರವಾಗಿ ನಿಂತು ಗೆಲ್ಲುವ ಗಂಡಸ್ತನ ಇಲ್ಲಾ.ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡಿದವರ ವಿರುದ್ದ ಕ್ರಮ ಆಗಬೇಕು ಎಂದು ಕಾಂಗ್ರೆಸ್ ‌ಮುಖಂಡ ಮನೋಹರ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments